22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

ಪುಂಜಾಲಕಟ್ಟೆ :  ಕನ್ಯಾಡಿಯ ಸೇವಾಭಾರತಿ ಹಾಗೂ ಸೌತಡ್ಕದ ಸೇವಾಧಾಮದ ಸಂಯುಕ್ತ ಆಶ್ರಯದಲ್ಲಿ    ಪುಂಜಾಲಕಟ್ಟೆ  ಸರ್ಕಾರಿ  ಪ್ರಥಮ ದರ್ಜೆ ಕಾಲೇಜಿನ  ವಿದ್ಯಾರ್ಥಿಗಳಿಗೆ   ಬೆನ್ನುಹುರಿ ಅಪಘಾತದ ಬಗೆಗೆ ಮಾಹಿತಿ ಕಾರ್ಯಾಗಾರ ವನ್ನು  ಆಯೋಜಿಸಲಾಯಿತು.


  ಸೇವಾಭಾರತಿಯ ಖಜಾಂಚಿ  ಕೆ. ವಿನಾಯಕ ರಾವ್  ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆಗಳು ಹಾಗೂ  ಬೆನ್ನುಹುರಿ ಅಪಘಾತ ತಡೆಯಲು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಟಿ. ಕೆ. ಶರತ್ ಕುಮಾರ್, ಆಂತರಿಕ ಗುಣಮಟ್ಟ ಭರವಸಾ ಕೋಶ ಸಂಚಾಲಕ ಡಾ. ಲೋಕೇಶ್, ರೆಡ್ ಕ್ರಾಸ್ ಸಂಚಾಲಕ ಪ್ರೊ. ಶೇಖರ್, ರೋವರ್ ಮತ್ತು  ರೆಂಜರ್ಸ್ ಸಂಚಾಲಕ ಪ್ರೊ.ಆಂಜನೇಯ ಎಂ.ಎನ್. , ಸೇವಾಭಾರತಿಯ ಹಿರಿಯ ಕ್ಷೇತ್ರ ಸಂಯೋಜಕ ಮನು ಆರ್, ಉಡುಪಿ ಕ್ಷೇತ್ರ ಸಂಯೋಜಕ ಶಶಾಂತ್ ಉಪಸ್ಥಿತರಿದ್ದರು.
ಒಟ್ಟು  71 ಮಂದಿ  ವಿದ್ಯಾರ್ಥಿಗಳು ಜಾಗೃತಿ ಕಾರ್ಯಗಾರದಲ್ಲಿ  ಭಾಗವಹಿಸಿದದ್ದರು.

Related posts

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಶುಭಾರಂಭ

Suddi Udaya

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಬಂದಾರು : ಪಿಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಾಲೋಚನಾ ಸಭೆ

Suddi Udaya
error: Content is protected !!