March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು: ವಿ.ಕೆ. ಟ್ರೇಡರ್‍ಸ್ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆ ಉದ್ಘಾಟನೆ

ವೇಣೂರು: ಇಲ್ಲಿಯ ನೂತನ ಬಸ್ ತಂಗುದಾಣದ ವಾಣಿಜ್ಯ ಸಂಕೀರ್ಣದಲ್ಲಿ ವಿ.ಕೆ. ಟ್ರೇಡರ್‍ಸ್ ಎಂಬ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆಯು ಜು.13 ರಂದು ಉದ್ಘಾಟನೆಗೊಂಡಿತು.

ವೇಣೂರು ವರ್ತಕರ ಸಂಘದ ಅಧ್ಯಕ್ಷ ಕೆ. ಭಾಸ್ಕರ ಪೈ ವಿ.ಕೆ. ಟ್ರೇಡರ್‍ಸ್ ಮಳಿಗೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವೇಣೂರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಬಿ.ಇ., ಕರಿಮಣೇಲು ಹಾಲು ಉ.ಸ. ಸಂಘದ ಅಧ್ಯಕ್ಷರಾದ ಪಿ. ದೇಜಪ್ಪ ಶೆಟ್ಟಿ, ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು, ಶಾಂತಿನಗರ ಮದರಸ ಅಧ್ಯಕ್ಷರಾದ ಪಿ.ಎಚ್. ಅಶ್ರಫ್ ಶಾಂತಿನಗರ, ಅಶ್ರಫ್ ಕಾಪಿನಡ್ಕ, ಆಶಿಫ್ ಪಿಲ್ಯ, ವೇಣೂರಿನ ಉದ್ಯಮಿಗಳು, ವ್ಯಾಪಾರಸ್ಥರು, ಹಿತೈಷಿಗಳು ಆಗಮಿಸಿ ಶುಭ ಕೋರಿದರು.

ಸಂಸ್ಥೆಯ ಮಾಲಕರಾದ ಬಶೀರ್ ರವರು ಆಗಮಿಸಿದ ಅತಿಥಿಗಳು ಹಾಗೂ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು. ವೇಣೂರು ಸಿಎ ಬ್ಯಾಂಕ್ ನಿವೃತ್ತ ಮೆನೇಜರ್ ಎಚ್. ಮಹಮ್ಮದ್ ವೇಣೂರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಆಗ್ರಹ: ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ರಿಗೆ ದೂರು

Suddi Udaya

ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

Suddi Udaya

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya
error: Content is protected !!