22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು: ವಿ.ಕೆ. ಟ್ರೇಡರ್‍ಸ್ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆ ಉದ್ಘಾಟನೆ

ವೇಣೂರು: ಇಲ್ಲಿಯ ನೂತನ ಬಸ್ ತಂಗುದಾಣದ ವಾಣಿಜ್ಯ ಸಂಕೀರ್ಣದಲ್ಲಿ ವಿ.ಕೆ. ಟ್ರೇಡರ್‍ಸ್ ಎಂಬ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆಯು ಜು.13 ರಂದು ಉದ್ಘಾಟನೆಗೊಂಡಿತು.

ವೇಣೂರು ವರ್ತಕರ ಸಂಘದ ಅಧ್ಯಕ್ಷ ಕೆ. ಭಾಸ್ಕರ ಪೈ ವಿ.ಕೆ. ಟ್ರೇಡರ್‍ಸ್ ಮಳಿಗೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವೇಣೂರು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಬಿ.ಇ., ಕರಿಮಣೇಲು ಹಾಲು ಉ.ಸ. ಸಂಘದ ಅಧ್ಯಕ್ಷರಾದ ಪಿ. ದೇಜಪ್ಪ ಶೆಟ್ಟಿ, ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು, ಶಾಂತಿನಗರ ಮದರಸ ಅಧ್ಯಕ್ಷರಾದ ಪಿ.ಎಚ್. ಅಶ್ರಫ್ ಶಾಂತಿನಗರ, ಅಶ್ರಫ್ ಕಾಪಿನಡ್ಕ, ಆಶಿಫ್ ಪಿಲ್ಯ, ವೇಣೂರಿನ ಉದ್ಯಮಿಗಳು, ವ್ಯಾಪಾರಸ್ಥರು, ಹಿತೈಷಿಗಳು ಆಗಮಿಸಿ ಶುಭ ಕೋರಿದರು.

ಸಂಸ್ಥೆಯ ಮಾಲಕರಾದ ಬಶೀರ್ ರವರು ಆಗಮಿಸಿದ ಅತಿಥಿಗಳು ಹಾಗೂ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು. ವೇಣೂರು ಸಿಎ ಬ್ಯಾಂಕ್ ನಿವೃತ್ತ ಮೆನೇಜರ್ ಎಚ್. ಮಹಮ್ಮದ್ ವೇಣೂರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಪಡಂಗಡಿ ಗರ್ಡಾಡಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!