37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

ಬೆಳಾಲು : ನಿನ್ನೆ ಬೆಳಿಗ್ಗೆ ಸಾಪತ್ತೆಯಾಗಿದ್ದ ಬೆಳಾಲು ಗ್ರಾಮದ ಮಾಯಾ ಅತ್ರಿಜಾಲು ನಿವಾಸಿಯೋವ೯ರ ಮೃತ‌ದೇಹ ಇಂದು ಕೆರೆಯಲ್ಲಿ ಪತ್ತೆಯಾಗಿದೆ. ‌ಅತ್ರಿಜಾಲು ತಮ್ಮಯ್ಯ ಗೌಡ ( 43ವ) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ತಮ್ಮಯ್ಯ ಅವರು ನಿನ್ನೆ ಬೆಳಿಗ್ಗೆ ನಾಪತ್ತೆಯಾಗಿದ್ದು, ಮನೆಯವರು ಎಲ್ಲಾ ಕಡೆ ಹುಡುಕಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇಂದು ಶೌಯ೯ವಿಪತ್ತು ತಂಡದ ಹರೀಶ್ ಕೂಡಿಗೆ, ಸುಲೈಮಾನ್ ಭೀಮಂಡೆ, ಸಂತೋಷ್ ಕನಕಿಲ, ಯಶೋಧರ ಬೆಳಾಲ್ ಹುಡುಕಾಟ ನಡೆಸಿ, ಕೆರೆಯಲ್ಲಿದ್ದ ಶವ ಮೇಲೆತ್ತಿದ್ದಾರೆ.

ಈ ಸಂದಭ೯ ಸಂಯೋಜಕಿ ಆಶಾ ಮೊದಲಾದವರು ಉಪಸ್ಥಿತರಿದ್ದರು. ತಮ್ಮಯ ಗೌಡರು ಕೆರೆಗೆ ಜಾರಿ ಬಿದ್ದರೇ ಅಥವಾ ಆತ್ಮಹತ್ಯೆ ಮಾಡಿಕೊಂಡರೇ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ.

Related posts

ಉಡುಪಿಯಲ್ಲಿ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಬೆಳ್ತಂಗಡಿ ತಾಲ್ಲೂಕಿನ ಭಜನಾಪಟುಗಳು

Suddi Udaya

ಹವ್ಯಾಸಿ ಕಲಾವಿದ ಶಶಿಧರ.ಕೆ ಅವರ ಷಷ್ಟ್ಯಬ್ಧ ಕಾರ್ಯಕ್ರಮದ ಪ್ರಯುಕ್ತ ಯಕ್ಷಭಾರತಿಯಿಂದ ಅಭಿನಂದನೆ ಮತ್ತು ತಾಳಮದ್ದಳೆ

Suddi Udaya

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಯಕ್ಷಗಾನದ ನೂತನ ರಂಗಸ್ಥಳದ ಚೌಕಟ್ಟು ಉದ್ಘಾಟನೆ

Suddi Udaya
error: Content is protected !!