July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

ಬೆಳಾಲು : ನಿನ್ನೆ ಬೆಳಿಗ್ಗೆ ಸಾಪತ್ತೆಯಾಗಿದ್ದ ಬೆಳಾಲು ಗ್ರಾಮದ ಮಾಯಾ ಅತ್ರಿಜಾಲು ನಿವಾಸಿಯೋವ೯ರ ಮೃತ‌ದೇಹ ಇಂದು ಕೆರೆಯಲ್ಲಿ ಪತ್ತೆಯಾಗಿದೆ. ‌ಅತ್ರಿಜಾಲು ತಮ್ಮಯ್ಯ ಗೌಡ ( 43ವ) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ತಮ್ಮಯ್ಯ ಅವರು ನಿನ್ನೆ ಬೆಳಿಗ್ಗೆ ನಾಪತ್ತೆಯಾಗಿದ್ದು, ಮನೆಯವರು ಎಲ್ಲಾ ಕಡೆ ಹುಡುಕಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇಂದು ಶೌಯ೯ವಿಪತ್ತು ತಂಡದ ಹರೀಶ್ ಕೂಡಿಗೆ, ಸುಲೈಮಾನ್ ಭೀಮಂಡೆ, ಸಂತೋಷ್ ಕನಕಿಲ, ಯಶೋಧರ ಬೆಳಾಲ್ ಹುಡುಕಾಟ ನಡೆಸಿ, ಕೆರೆಯಲ್ಲಿದ್ದ ಶವ ಮೇಲೆತ್ತಿದ್ದಾರೆ.

ಈ ಸಂದಭ೯ ಸಂಯೋಜಕಿ ಆಶಾ ಮೊದಲಾದವರು ಉಪಸ್ಥಿತರಿದ್ದರು. ತಮ್ಮಯ ಗೌಡರು ಕೆರೆಗೆ ಜಾರಿ ಬಿದ್ದರೇ ಅಥವಾ ಆತ್ಮಹತ್ಯೆ ಮಾಡಿಕೊಂಡರೇ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ.

Related posts

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

Suddi Udaya

ಕರಾಯ ಶ್ರೀ ಕೃಷ್ಣ ಭಜನಾಮಂದಿರದಲ್ಲಿ ಕುಣಿತ ಭಜನಾ ತರಬೇತಿ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಪಟ್ಟಣ ಪಂಚಾಯತ್

Suddi Udaya

ಮಾ.28: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ

Suddi Udaya

ಮಾ.6: ವೇಣೂರು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!