23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

ಬೆಳಾಲು : ನಿನ್ನೆ ಬೆಳಿಗ್ಗೆ ಸಾಪತ್ತೆಯಾಗಿದ್ದ ಬೆಳಾಲು ಗ್ರಾಮದ ಮಾಯಾ ಅತ್ರಿಜಾಲು ನಿವಾಸಿಯೋವ೯ರ ಮೃತ‌ದೇಹ ಇಂದು ಕೆರೆಯಲ್ಲಿ ಪತ್ತೆಯಾಗಿದೆ. ‌ಅತ್ರಿಜಾಲು ತಮ್ಮಯ್ಯ ಗೌಡ ( 43ವ) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ತಮ್ಮಯ್ಯ ಅವರು ನಿನ್ನೆ ಬೆಳಿಗ್ಗೆ ನಾಪತ್ತೆಯಾಗಿದ್ದು, ಮನೆಯವರು ಎಲ್ಲಾ ಕಡೆ ಹುಡುಕಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇಂದು ಶೌಯ೯ವಿಪತ್ತು ತಂಡದ ಹರೀಶ್ ಕೂಡಿಗೆ, ಸುಲೈಮಾನ್ ಭೀಮಂಡೆ, ಸಂತೋಷ್ ಕನಕಿಲ, ಯಶೋಧರ ಬೆಳಾಲ್ ಹುಡುಕಾಟ ನಡೆಸಿ, ಕೆರೆಯಲ್ಲಿದ್ದ ಶವ ಮೇಲೆತ್ತಿದ್ದಾರೆ.

ಈ ಸಂದಭ೯ ಸಂಯೋಜಕಿ ಆಶಾ ಮೊದಲಾದವರು ಉಪಸ್ಥಿತರಿದ್ದರು. ತಮ್ಮಯ ಗೌಡರು ಕೆರೆಗೆ ಜಾರಿ ಬಿದ್ದರೇ ಅಥವಾ ಆತ್ಮಹತ್ಯೆ ಮಾಡಿಕೊಂಡರೇ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ.

Related posts

ತಾಲೂಕು ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ; ಪರಿಶೀಲನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ: ಸಂಗೀತ ಗಾನ ಸಂಭ್ರಮ,ಮಹಾ ರಂಗಪೂಜೆ, ದೇವರ ಉತ್ಸವ

Suddi Udaya

ಬೆಳ್ತಂಗಡಿ ತಾಲೂಕು ಕಬ್ಬಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಪದಾಧಿಕಾರಿಯ ಆಯ್ಕೆ: ಅಧ್ಯಕ್ಷರಾಗಿ ಪ್ರಭಾಕರ್ ನಾರಾವಿ

Suddi Udaya
error: Content is protected !!