ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

ಬೆಳಾಲು : ನಿನ್ನೆ ಬೆಳಿಗ್ಗೆ ಸಾಪತ್ತೆಯಾಗಿದ್ದ ಬೆಳಾಲು ಗ್ರಾಮದ ಮಾಯಾ ಅತ್ರಿಜಾಲು ನಿವಾಸಿಯೋವ೯ರ ಮೃತ‌ದೇಹ ಇಂದು ಕೆರೆಯಲ್ಲಿ ಪತ್ತೆಯಾಗಿದೆ. ‌ಅತ್ರಿಜಾಲು ತಮ್ಮಯ್ಯ ಗೌಡ ( 43ವ) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.

ತಮ್ಮಯ್ಯ ಅವರು ನಿನ್ನೆ ಬೆಳಿಗ್ಗೆ ನಾಪತ್ತೆಯಾಗಿದ್ದು, ಮನೆಯವರು ಎಲ್ಲಾ ಕಡೆ ಹುಡುಕಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇಂದು ಶೌಯ೯ವಿಪತ್ತು ತಂಡದ ಹರೀಶ್ ಕೂಡಿಗೆ, ಸುಲೈಮಾನ್ ಭೀಮಂಡೆ, ಸಂತೋಷ್ ಕನಕಿಲ, ಯಶೋಧರ ಬೆಳಾಲ್ ಹುಡುಕಾಟ ನಡೆಸಿ, ಕೆರೆಯಲ್ಲಿದ್ದ ಶವ ಮೇಲೆತ್ತಿದ್ದಾರೆ.

ಈ ಸಂದಭ೯ ಸಂಯೋಜಕಿ ಆಶಾ ಮೊದಲಾದವರು ಉಪಸ್ಥಿತರಿದ್ದರು. ತಮ್ಮಯ ಗೌಡರು ಕೆರೆಗೆ ಜಾರಿ ಬಿದ್ದರೇ ಅಥವಾ ಆತ್ಮಹತ್ಯೆ ಮಾಡಿಕೊಂಡರೇ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬರಬೇಕಾಗಿದೆ.

Related posts

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಸಿಬ್ಬಂದಿ ಸಾಮರ್ಥ್ಯ ವೃದ್ಧಿ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

Suddi Udaya

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಡಿಎ ದಿಗ್ದರ್ಶನ ಕಾರ್ಯಕ್ರಮ: ಜವಾಬ್ದಾರಿಯುತ ಪ್ರಜೆಯಾಗಿ ದೇಶಸೇವೆ ಮಾಡಲು ಲೆ.ಕ. ರೋಹಿತ್ ಪ್ರಕಾಶ್ ರೈ ಕರೆ

Suddi Udaya

ಆರಂಬೋಡಿ 136ನೇ ಬೂತ್ ಸಮಿತಿಯಲ್ಲಿ ಡಾ. ಶ್ಯಾಮಪ್ರಸಾದ್ ಮುಖರ್ಜಿಯವರ ಬಲಿದಾನ್ ದಿವಸ್ ಆಚರಣೆ

Suddi Udaya
error: Content is protected !!