September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

ಶ್ರೀ ಅಯ್ಯಪ್ಪ ಎಜುಕೇಷನ್ ಸೆಂಟರ್ ಸಿಬಿಎಸ್ ಇ ಸ್ಕೂಲ್ ಬೆಂಗಳೂರು ಹತ್ತು ಹನ್ನೊಂದು ಮತ್ತು ಹನ್ನೆರಡನೇ ತರಗತಿಯ ಮಕ್ಕಳಿಗಾಗಿ ಆಯೋಜಿಸಿದ್ದ. ಮಕ್ಕಳಿಗೆ ಓದುವುದು ಎಷ್ಟು ಮಹತ್ವ ಎಂಬ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿದ್ದ ಪದ್ಮಲತಾ ಮೋಹನ್ ನಿಡ್ಲೆ ಸಾಹಿತಿ ಉಪನ್ಯಾಸಕಿ ಇವರು ವಿದ್ಯಾರ್ಥಿಗಳಿಗೆ ಪುಸ್ತಕ ಓದುವುದರ ಮಹತ್ವ ಹಾಗು ಓದುವುದರ ಅಭ್ಯಾಸ ವನ್ನು ಹೇಗೆ ಬೆಳೆಸಬಹುದೆಂದು ವಿವರವಾಗಿ ತಿಳಿಸುತ್ತಾ, ಮಕ್ಕಳಿಗೆ ಅಂಕಗಳ ಜೊತೆ ತಿಳುವಳಿಕೆ ಕೂಡ ಮುಖ್ಯ ಅದಕ್ಕಾಗಿ ವಿವಿಧ ರೀತಿಯ ಪುಸ್ತಕಗಳನ್ನು ಓದಬೇಕು ಎಂಬ ಕಿವಿ ಮಾತು ಹೇಳಿದರು.

ಓದುವ ಹವ್ಯಾಸವನ್ನು ಬೆಳೆಸುವಲ್ಲಿ ಪೋಷಕರ ಮತ್ತು ಹೆತ್ತವರ ಪಾತ್ರವನ್ನು ಒತ್ತಿ ಹೇಳಿದ ಇವರು ಶಾಲೆಗಳಲ್ಲಿ ಓದುವುದನ್ನು ಪ್ರೋತ್ಸಾಹಿಸಲು ಅನುಕೂಲವಾಗುವಂತಹ ಚಟುವಟಿಕೆಯನ್ನು ಮಾಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಸ್ಕೂಲ್ ಪ್ರಾಂಶುಪಾಲರಾದ ಶ್ರೀಮತಿ ಕಮಲಾ ಸೆಲ್ವರಾಜನ್ , ಮುಖ್ಯಶಿಕ್ಷಕಿ ಶ್ರೀಮತಿ ಅಮಿತಾ ಡಿ ರಾವ್ ಉದಯೋನ್ಮುಖ ಬರಹಗಾರ್ತಿ ಕುಮಾರಿ ಶ್ರೇಯಾ ಮತ್ತು ಉಳಿದ ಶಿಕ್ಷಕರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಪಾಲಡ್ಕ ಒಕ್ಕೂಟದ ಬೆಳ್ಳಿ ಹಬ್ಬ ಕಾರ್ಯಕ್ರಮ

Suddi Udaya

ಬ್ರೈಟ್ ಇಂಡಿಯಾ, ಮದ್ದಡ್ಕ ವತಿಯಿಂದ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ರಾಷ್ಟ್ರೀಯ ಹಬ್ಬಗಳ, ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳು ಸಿಂಗಾರ ಚೆನ್ನೆಮಣೆ ಸ್ಪರ್ಧೆ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!