22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

ಶ್ರೀ ಅಯ್ಯಪ್ಪ ಎಜುಕೇಷನ್ ಸೆಂಟರ್ ಸಿಬಿಎಸ್ ಇ ಸ್ಕೂಲ್ ಬೆಂಗಳೂರು ಹತ್ತು ಹನ್ನೊಂದು ಮತ್ತು ಹನ್ನೆರಡನೇ ತರಗತಿಯ ಮಕ್ಕಳಿಗಾಗಿ ಆಯೋಜಿಸಿದ್ದ. ಮಕ್ಕಳಿಗೆ ಓದುವುದು ಎಷ್ಟು ಮಹತ್ವ ಎಂಬ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿದ್ದ ಪದ್ಮಲತಾ ಮೋಹನ್ ನಿಡ್ಲೆ ಸಾಹಿತಿ ಉಪನ್ಯಾಸಕಿ ಇವರು ವಿದ್ಯಾರ್ಥಿಗಳಿಗೆ ಪುಸ್ತಕ ಓದುವುದರ ಮಹತ್ವ ಹಾಗು ಓದುವುದರ ಅಭ್ಯಾಸ ವನ್ನು ಹೇಗೆ ಬೆಳೆಸಬಹುದೆಂದು ವಿವರವಾಗಿ ತಿಳಿಸುತ್ತಾ, ಮಕ್ಕಳಿಗೆ ಅಂಕಗಳ ಜೊತೆ ತಿಳುವಳಿಕೆ ಕೂಡ ಮುಖ್ಯ ಅದಕ್ಕಾಗಿ ವಿವಿಧ ರೀತಿಯ ಪುಸ್ತಕಗಳನ್ನು ಓದಬೇಕು ಎಂಬ ಕಿವಿ ಮಾತು ಹೇಳಿದರು.

ಓದುವ ಹವ್ಯಾಸವನ್ನು ಬೆಳೆಸುವಲ್ಲಿ ಪೋಷಕರ ಮತ್ತು ಹೆತ್ತವರ ಪಾತ್ರವನ್ನು ಒತ್ತಿ ಹೇಳಿದ ಇವರು ಶಾಲೆಗಳಲ್ಲಿ ಓದುವುದನ್ನು ಪ್ರೋತ್ಸಾಹಿಸಲು ಅನುಕೂಲವಾಗುವಂತಹ ಚಟುವಟಿಕೆಯನ್ನು ಮಾಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಸ್ಕೂಲ್ ಪ್ರಾಂಶುಪಾಲರಾದ ಶ್ರೀಮತಿ ಕಮಲಾ ಸೆಲ್ವರಾಜನ್ , ಮುಖ್ಯಶಿಕ್ಷಕಿ ಶ್ರೀಮತಿ ಅಮಿತಾ ಡಿ ರಾವ್ ಉದಯೋನ್ಮುಖ ಬರಹಗಾರ್ತಿ ಕುಮಾರಿ ಶ್ರೇಯಾ ಮತ್ತು ಉಳಿದ ಶಿಕ್ಷಕರು ಉಪಸ್ಥಿತರಿದ್ದರು.

Related posts

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಾರುಣ್ಯ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಇಂದಬೆಟ್ಟು ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಗುರುವಾಯನಕೆರೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಿದ ಅಲ್ಫೋನ್ಸ್ ಫ್ರಾಂಕೋ

Suddi Udaya
error: Content is protected !!