25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

ಶ್ರೀ ಅಯ್ಯಪ್ಪ ಎಜುಕೇಷನ್ ಸೆಂಟರ್ ಸಿಬಿಎಸ್ ಇ ಸ್ಕೂಲ್ ಬೆಂಗಳೂರು ಹತ್ತು ಹನ್ನೊಂದು ಮತ್ತು ಹನ್ನೆರಡನೇ ತರಗತಿಯ ಮಕ್ಕಳಿಗಾಗಿ ಆಯೋಜಿಸಿದ್ದ. ಮಕ್ಕಳಿಗೆ ಓದುವುದು ಎಷ್ಟು ಮಹತ್ವ ಎಂಬ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿದ್ದ ಪದ್ಮಲತಾ ಮೋಹನ್ ನಿಡ್ಲೆ ಸಾಹಿತಿ ಉಪನ್ಯಾಸಕಿ ಇವರು ವಿದ್ಯಾರ್ಥಿಗಳಿಗೆ ಪುಸ್ತಕ ಓದುವುದರ ಮಹತ್ವ ಹಾಗು ಓದುವುದರ ಅಭ್ಯಾಸ ವನ್ನು ಹೇಗೆ ಬೆಳೆಸಬಹುದೆಂದು ವಿವರವಾಗಿ ತಿಳಿಸುತ್ತಾ, ಮಕ್ಕಳಿಗೆ ಅಂಕಗಳ ಜೊತೆ ತಿಳುವಳಿಕೆ ಕೂಡ ಮುಖ್ಯ ಅದಕ್ಕಾಗಿ ವಿವಿಧ ರೀತಿಯ ಪುಸ್ತಕಗಳನ್ನು ಓದಬೇಕು ಎಂಬ ಕಿವಿ ಮಾತು ಹೇಳಿದರು.

ಓದುವ ಹವ್ಯಾಸವನ್ನು ಬೆಳೆಸುವಲ್ಲಿ ಪೋಷಕರ ಮತ್ತು ಹೆತ್ತವರ ಪಾತ್ರವನ್ನು ಒತ್ತಿ ಹೇಳಿದ ಇವರು ಶಾಲೆಗಳಲ್ಲಿ ಓದುವುದನ್ನು ಪ್ರೋತ್ಸಾಹಿಸಲು ಅನುಕೂಲವಾಗುವಂತಹ ಚಟುವಟಿಕೆಯನ್ನು ಮಾಡಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಸ್ಕೂಲ್ ಪ್ರಾಂಶುಪಾಲರಾದ ಶ್ರೀಮತಿ ಕಮಲಾ ಸೆಲ್ವರಾಜನ್ , ಮುಖ್ಯಶಿಕ್ಷಕಿ ಶ್ರೀಮತಿ ಅಮಿತಾ ಡಿ ರಾವ್ ಉದಯೋನ್ಮುಖ ಬರಹಗಾರ್ತಿ ಕುಮಾರಿ ಶ್ರೇಯಾ ಮತ್ತು ಉಳಿದ ಶಿಕ್ಷಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪ. ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Suddi Udaya

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾಳ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಜಲಮಂಗಲ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ವಿತರಣೆ

Suddi Udaya
error: Content is protected !!