22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ ಜು. 13 ರಂದು ಜರುಗಿತು.

ಕಾರ್ಯಕ್ರಮಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯ ನಿರ್ವಹಣಾ ಅಧಿಕಾರಿ ಎಂ.ವೈ. ಹರೀಶ್ ಆಗಮಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ವಹಿಸಿಕೊಂಡರು. ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗ ಹೊಸ ವಿದ್ಯಾರ್ಥಿಗಳು ಹಾಜರಿದ್ದರು.

Related posts

ಸತೀಶ್ ಕುರ್ಡುಮೆ ನಿಧನಕ್ಕೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಸಂತಾಪ

Suddi Udaya

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

Suddi Udaya

ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ಬೆಳ್ತಂಗಡಿ ಜೆಸಿಐ ವತಿಯಿಂದ ಎಕ್ಸೆಲ್ ಕಾಲೇಜಿನ ಚೇರ್ಮನ್ ಸುಮಂತ್ ಕುಮಾರ್ ಜೈನ್ ರಿಗೆ ಅಭಿನಂದನೆ

Suddi Udaya
error: Content is protected !!