July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿ, ಇಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಪ್ರೇಮಿಗಳಾದ ಹಾಗೂ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ಶ್ರೀ ದಿನೇಶ್ ಹೊಳ್ಳ ರವರು ಉಚಿತ ಛತ್ರಿ, ರೈನ್ ಕೋಟು, ಬ್ಯಾಗ್, ಲೇಖನಿ ಸಾಮಾಗ್ರಿ, ಇನ್ನಿತರ ಅಗತ್ಯ ವಸ್ತುಗಳನ್ನು ಶಾಲೆಯ ಕೊಡುಗೈ ದಾನಿಗಳಾದ ಅವಿನಾಶ್ ಭಿಡೆಯವರ ಉಪಸ್ಥಿತಿಯಲ್ಲಿ ಶಾಲಾ ಸಂಚಾಲಕರಾದ ವಾಮನ್ ತಾಮಣ್ಣಕರ್ ರವರಲ್ಲಿ ನೀಡಿದ್ದು ಅವರ ಅನುಪಸ್ಥಿತಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ ರವರು ವಿತರಣೆ ಮಾಡಿದರು.

Related posts

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಲಾಯಿಲದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಶುಭಾರಂಭ

Suddi Udaya

ಉಜಿರೆ ಪ್ರಾ.ಕೃ.ಪ. ಸಹಕಾರಿ ಸೇವಾ ಸಂಘದ ನೂತನ ಕಟ್ಟಡ ‘ಉತ್ಥಾನ’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ಫೆ.7-8: ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!