23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿ

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಯಾಗಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಗೊಂಡಿದೆ.

ಚಂದ್ರಯಾನ -3 ಚಂದ್ರನ ಮೇಲ್ಮೀಯನ್ನು ಅಧ್ಯಯನ ಮಾಡುವ ಮತ್ತು ‘ನಮ್ಮ ಜ್ಞಾನವನ್ನು ಹೆಚ್ಚಿಸುವ ಹಲವಾರು ವೈಜ್ಞಾನಿಕ ಉಪಕರಣಗಳನ್ನು ಸಹ ಹೊಂದಿದೆ.

ಪ್ರಸಿದ್ಧ ಭಾರತೀಯ ವಿಜ್ಞಾನಿ ವಿಕ್ರಮ್ ಸಾರಾಭಾಯ್ ಅವರಿಗೆ ಗೌರವಾರ್ಥವಾಗಿ, ಚಂದ್ರಯಾನ-3 ಮಿಷನ್ ಲ್ಯಾಂಡರ್‌ಗೆ “ವಿಕ್ರಮ್” ಎಂದು ಹೆಸರಿಸಲಾಗಿದೆ.

ಚಂದ್ರಯಾನ-3 ಮಿಷನ್ ಜೊತೆಯಲ್ಲಿರುವ ರೋವರ್ ಅನ್ನು ಸೂಕ್ತವಾಗಿ “ಪ್ರಜ್ಞಾನ್” ಎಂದು ಹೆಸರಿಸಲಾಗಿದೆ. ಇದನ್ನು ಸಂಸ್ಕೃತ ಪದದಿಂದ ಪಡೆಯಲಾಗಿದ್ದು, “ಬುದ್ಧಿವಂತಿಕೆ” ಎಂಬ ಅರ್ಥವನ್ನು ನೀಡುತ್ತದೆ.

Related posts

ಗರ್ಡಾಡಿ: ಕುಂಡದಬೆಟ್ಟು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ಮತ್ತು ಎಮ್. ತುಂಗಪ್ಪ ಗೌಡರಿಗೆ ಶ್ರದ್ಧಾಂಜಲಿ

Suddi Udaya
error: Content is protected !!