April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

ಉಜಿರೆ: ಸರಕಾರಿ ಪ್ರೌಢಶಾಲೆ ಹಳೆಪೇಟೆ ಉಜಿರೆಯಲ್ಲಿ ಮಕ್ಕಳ ಹಕ್ಕುಗಳ ಸಂಘವನ್ನು ಜು.13ರಂದು ಉದ್ಘಾಟಿಸಲಾಯಿತು.

ಸಂಘದ ಉದ್ಘಾಟನೆಯನ್ನು ನೆರವೇರಿಸಿದ ಮುಖ್ಯೋಪಾಧ್ಯಾಯರಾದ ತ್ರಿವೇಣಿ ಬಾಯಿ ಮಕ್ಕಳಿಗೆ ಪುಸ್ತಕ ವಿತರಿಸಿ ಶುಭ ಹಾರೈಸಿದರು.

ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಕ್ಕಳ ಹಕ್ಕುಗಳ ಸಂಘದ ಸಂಯೋಜಕರಾದ ಚೈಲ್ಡ್ ರೈಟ್ಸ್ ಟ್ರಸ್ಟ್ ನ ವಿನೋದ್ ಪ್ರಸಾದ್ ಕಲ್ಲಾಜೆ , ಮಕ್ಕಳ ಹಕ್ಕುಗಳ ಸಂಘದ ವಾರ್ಷಿಕ ಚಟುವಟಿಕೆಗಳನ್ನು ವಿವರಿಸಿ ಸದಸ್ಯರಿಗೆ ಸಂಘದ ಸ್ಥೂಲ ಪರಿಚಯ ಮಾಡಿಕೊಟ್ಟು ಅವಕಾಶಗಳ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ “ಮಕ್ಕಳ ಹಕ್ಕುಗಳ ಜಾರಿಯಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್” ಪುಸ್ತಕವನ್ನು ವಿತರಿಸಲಾಯಿತು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ಶಿಕ್ಷಕರಾದ ಶಂಭುಶಂಕರ್ , ಸುಮ.ಪಿ, ಶಾರದಾ ಮರಾಠೆ ಹಾಗೂ ನಾರಾಯಣ ಗೌಡ ಉಪಸ್ಥಿತರಿದ್ದರು.

Related posts

ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

Suddi Udaya

ಶಿಖರ್ಜಿಯಲ್ಲಿ ನಿರಂಜನನ ದರ್ಶನ ಹಾಗೂ ಜಿನಭಕ್ತಿ ಲಹರಿ ಕೃತಿ ಲೋಕಾರ್ಪಣಾ ಕಾರ್ಯಕ್ರಮ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

Suddi Udaya

ಡಿ.19: ಅಳದಂಗಡಿ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya
error: Content is protected !!