25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿ, ಇಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಪ್ರೇಮಿಗಳಾದ ಹಾಗೂ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ಶ್ರೀ ದಿನೇಶ್ ಹೊಳ್ಳ ರವರು ಉಚಿತ ಛತ್ರಿ, ರೈನ್ ಕೋಟು, ಬ್ಯಾಗ್, ಲೇಖನಿ ಸಾಮಾಗ್ರಿ, ಇನ್ನಿತರ ಅಗತ್ಯ ವಸ್ತುಗಳನ್ನು ಶಾಲೆಯ ಕೊಡುಗೈ ದಾನಿಗಳಾದ ಅವಿನಾಶ್ ಭಿಡೆಯವರ ಉಪಸ್ಥಿತಿಯಲ್ಲಿ ಶಾಲಾ ಸಂಚಾಲಕರಾದ ವಾಮನ್ ತಾಮಣ್ಣಕರ್ ರವರಲ್ಲಿ ನೀಡಿದ್ದು ಅವರ ಅನುಪಸ್ಥಿತಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ ರವರು ವಿತರಣೆ ಮಾಡಿದರು.

Related posts

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

Suddi Udaya

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ನಿಡ್ಲೆ ಸರಕಾರಿ ಪ್ರೌಢಶಾಲೆಗೆ ಶೇ. 95.65 ಫಲಿತಾಂಶ

Suddi Udaya
error: Content is protected !!