April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿ

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಯಾಗಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಗೊಂಡಿದೆ.

ಚಂದ್ರಯಾನ -3 ಚಂದ್ರನ ಮೇಲ್ಮೀಯನ್ನು ಅಧ್ಯಯನ ಮಾಡುವ ಮತ್ತು ‘ನಮ್ಮ ಜ್ಞಾನವನ್ನು ಹೆಚ್ಚಿಸುವ ಹಲವಾರು ವೈಜ್ಞಾನಿಕ ಉಪಕರಣಗಳನ್ನು ಸಹ ಹೊಂದಿದೆ.

ಪ್ರಸಿದ್ಧ ಭಾರತೀಯ ವಿಜ್ಞಾನಿ ವಿಕ್ರಮ್ ಸಾರಾಭಾಯ್ ಅವರಿಗೆ ಗೌರವಾರ್ಥವಾಗಿ, ಚಂದ್ರಯಾನ-3 ಮಿಷನ್ ಲ್ಯಾಂಡರ್‌ಗೆ “ವಿಕ್ರಮ್” ಎಂದು ಹೆಸರಿಸಲಾಗಿದೆ.

ಚಂದ್ರಯಾನ-3 ಮಿಷನ್ ಜೊತೆಯಲ್ಲಿರುವ ರೋವರ್ ಅನ್ನು ಸೂಕ್ತವಾಗಿ “ಪ್ರಜ್ಞಾನ್” ಎಂದು ಹೆಸರಿಸಲಾಗಿದೆ. ಇದನ್ನು ಸಂಸ್ಕೃತ ಪದದಿಂದ ಪಡೆಯಲಾಗಿದ್ದು, “ಬುದ್ಧಿವಂತಿಕೆ” ಎಂಬ ಅರ್ಥವನ್ನು ನೀಡುತ್ತದೆ.

Related posts

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಕ್ಲಸ್ಟರ್ ಮಟ್ಟದ ವಾರ್ಷಿಕ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya
error: Content is protected !!