25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿ

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಯಾಗಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ -3 ಯಶಸ್ವಿಯಾಗಿ ಉಡಾವಣೆಗೊಂಡಿದೆ.

ಚಂದ್ರಯಾನ -3 ಚಂದ್ರನ ಮೇಲ್ಮೀಯನ್ನು ಅಧ್ಯಯನ ಮಾಡುವ ಮತ್ತು ‘ನಮ್ಮ ಜ್ಞಾನವನ್ನು ಹೆಚ್ಚಿಸುವ ಹಲವಾರು ವೈಜ್ಞಾನಿಕ ಉಪಕರಣಗಳನ್ನು ಸಹ ಹೊಂದಿದೆ.

ಪ್ರಸಿದ್ಧ ಭಾರತೀಯ ವಿಜ್ಞಾನಿ ವಿಕ್ರಮ್ ಸಾರಾಭಾಯ್ ಅವರಿಗೆ ಗೌರವಾರ್ಥವಾಗಿ, ಚಂದ್ರಯಾನ-3 ಮಿಷನ್ ಲ್ಯಾಂಡರ್‌ಗೆ “ವಿಕ್ರಮ್” ಎಂದು ಹೆಸರಿಸಲಾಗಿದೆ.

ಚಂದ್ರಯಾನ-3 ಮಿಷನ್ ಜೊತೆಯಲ್ಲಿರುವ ರೋವರ್ ಅನ್ನು ಸೂಕ್ತವಾಗಿ “ಪ್ರಜ್ಞಾನ್” ಎಂದು ಹೆಸರಿಸಲಾಗಿದೆ. ಇದನ್ನು ಸಂಸ್ಕೃತ ಪದದಿಂದ ಪಡೆಯಲಾಗಿದ್ದು, “ಬುದ್ಧಿವಂತಿಕೆ” ಎಂಬ ಅರ್ಥವನ್ನು ನೀಡುತ್ತದೆ.

Related posts

ಬೆಳಾಲು : ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ಸತ್ವಹೀನ ಬಜೆಟ್ : ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ

Suddi Udaya

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

Suddi Udaya
error: Content is protected !!