27.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನೇರ ನಗದು ವರ್ಗಾವಣೆ: ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಸೂಚನೆ

ಬೆಳ್ತಂಗಡಿ: ಸರ್ಕಾರದ ಮಹತ್ವಾಕಾಂಕ್ಷಿ ಅನ್ನ ಭಾಗ್ಯ ಯೋಜನೆಯಡಿ 2023ರ ಜುಲೈನಿಂದ ನೇರ ನಗದು ವರ್ಗಾವಣೆಯ ಮೂಲಕ ಅಂತ್ಯೋದಯ (3ಕ್ಕಿಂತ ಹೆಚ್ಚಿನ ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳು) ಹಾಗೂ ಆದ್ಯತಾ ಪಡಿತರ ಚೀಟಿಯ ಯಜಮಾನನ ಖಾತೆಗೆ ಜಮೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಯ 2,15,322 ಪಡಿತರ ಚೀಟಿಗಳಿಗೆ 15.02ಕೋಟಿ ರೂ.ಗಳು ಬಿಡುಗಡೆಯಾಗಿದೆ.
ಜಮೆ ಕುರಿತ ಮಾಹಿತಿಗೆ https://ahara.kar.nic.in/lpg/ ಲಿಂಕ್ ಪರಿಶೀಲಿಸಬಹುದು. ಜಿಲ್ಲೆಯಲ್ಲಿನ 37,801 ಪಡಿತರ ಚೀಟಿಗಳ ಬ್ಯಾಂಕ್ ಖಾತೆಗಳು ನಿಷ್ಕ್ರಿಯಗೊಂಡಿದ್ದು, ಇಂತಹ ಪಡಿತರ ಚೀಟಿದಾರರು ತಮ್ಮ ಬ್ಯಾಂಕ್ ಖಾತೆಯನ್ನು ಇದೇ ಜುಲೈ20 ರೊಳಗೆ ಸಕ್ರಿಯಗೊಳಿಸಿದಲ್ಲಿ 2023ರ ಆಗಸ್ಟ್ ಮಾಹೆಯಲ್ಲಿ ನಗದು ವರ್ಗಾವಣೆಗೆ ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya

ಪಡoಗಡಿ-ಹಚ್ಚಾಡಿ -ಬಳಂಜ ಸಂಪರ್ಕ ಕಿರುಸೇತುವೆಯಲ್ಲಿ ತ್ಯಾಜ್ಯ ಶೇಖರಣೆ

Suddi Udaya

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ ನಾರಾವಿ ಗ್ರಾಮ ಪಂಚಾಯತ್ ನ ಎದುರು ಬಿಜೆಪಿ ಪ್ರತಿಭಟನೆ

Suddi Udaya

ಮುಳಿಯ – ಹೊಸ ಲೋಗೋ- ಅನಾವರಣ : ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

Suddi Udaya

ನಿಡಿಗಲ್: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಶಾಂಭವಿ ವಿಲಾಸ ಯಕ್ಷಗಾನ ಪ್ರದರ್ಶನ

Suddi Udaya
error: Content is protected !!