24.7 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನೇರ ನಗದು ವರ್ಗಾವಣೆ: ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಸೂಚನೆ

ಬೆಳ್ತಂಗಡಿ: ಸರ್ಕಾರದ ಮಹತ್ವಾಕಾಂಕ್ಷಿ ಅನ್ನ ಭಾಗ್ಯ ಯೋಜನೆಯಡಿ 2023ರ ಜುಲೈನಿಂದ ನೇರ ನಗದು ವರ್ಗಾವಣೆಯ ಮೂಲಕ ಅಂತ್ಯೋದಯ (3ಕ್ಕಿಂತ ಹೆಚ್ಚಿನ ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳು) ಹಾಗೂ ಆದ್ಯತಾ ಪಡಿತರ ಚೀಟಿಯ ಯಜಮಾನನ ಖಾತೆಗೆ ಜಮೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಯ 2,15,322 ಪಡಿತರ ಚೀಟಿಗಳಿಗೆ 15.02ಕೋಟಿ ರೂ.ಗಳು ಬಿಡುಗಡೆಯಾಗಿದೆ.
ಜಮೆ ಕುರಿತ ಮಾಹಿತಿಗೆ https://ahara.kar.nic.in/lpg/ ಲಿಂಕ್ ಪರಿಶೀಲಿಸಬಹುದು. ಜಿಲ್ಲೆಯಲ್ಲಿನ 37,801 ಪಡಿತರ ಚೀಟಿಗಳ ಬ್ಯಾಂಕ್ ಖಾತೆಗಳು ನಿಷ್ಕ್ರಿಯಗೊಂಡಿದ್ದು, ಇಂತಹ ಪಡಿತರ ಚೀಟಿದಾರರು ತಮ್ಮ ಬ್ಯಾಂಕ್ ಖಾತೆಯನ್ನು ಇದೇ ಜುಲೈ20 ರೊಳಗೆ ಸಕ್ರಿಯಗೊಳಿಸಿದಲ್ಲಿ 2023ರ ಆಗಸ್ಟ್ ಮಾಹೆಯಲ್ಲಿ ನಗದು ವರ್ಗಾವಣೆಗೆ ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya

ಕಲ್ಲಿನ ಕೋರೆಗೂ ನನಗೂ ಸಂಬಂಧವಿಲ್ಲ ಬೆಳ್ತಂಗಡಿ ಮಾರಿ ಗುಡಿಯಲ್ಲಿ ಶಶಿರಾಜ್ ಶೆಟ್ಟಿ ಪ್ರಮಾಣ

Suddi Udaya

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya

ಕಕ್ಕಿಂಜೆ: ಮಸ್ಜಿದುನ್ನೂರ್ ಜುಮ್ಮಾ ಮಸೀದಿ ಹಾಗೂ ನೂರುಲ್ ಇಸ್ಲಾಂ ಮದರಸ ನೂತನ ಆಡಳಿತ ಸಮಿತಿ ರಚನೆ

Suddi Udaya

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

Suddi Udaya

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ: ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಹಾಗೂ 20 ಮಂದಿ ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Suddi Udaya
error: Content is protected !!