25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನೇರ ನಗದು ವರ್ಗಾವಣೆ: ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಸೂಚನೆ

ಬೆಳ್ತಂಗಡಿ: ಸರ್ಕಾರದ ಮಹತ್ವಾಕಾಂಕ್ಷಿ ಅನ್ನ ಭಾಗ್ಯ ಯೋಜನೆಯಡಿ 2023ರ ಜುಲೈನಿಂದ ನೇರ ನಗದು ವರ್ಗಾವಣೆಯ ಮೂಲಕ ಅಂತ್ಯೋದಯ (3ಕ್ಕಿಂತ ಹೆಚ್ಚಿನ ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳು) ಹಾಗೂ ಆದ್ಯತಾ ಪಡಿತರ ಚೀಟಿಯ ಯಜಮಾನನ ಖಾತೆಗೆ ಜಮೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಯ 2,15,322 ಪಡಿತರ ಚೀಟಿಗಳಿಗೆ 15.02ಕೋಟಿ ರೂ.ಗಳು ಬಿಡುಗಡೆಯಾಗಿದೆ.
ಜಮೆ ಕುರಿತ ಮಾಹಿತಿಗೆ https://ahara.kar.nic.in/lpg/ ಲಿಂಕ್ ಪರಿಶೀಲಿಸಬಹುದು. ಜಿಲ್ಲೆಯಲ್ಲಿನ 37,801 ಪಡಿತರ ಚೀಟಿಗಳ ಬ್ಯಾಂಕ್ ಖಾತೆಗಳು ನಿಷ್ಕ್ರಿಯಗೊಂಡಿದ್ದು, ಇಂತಹ ಪಡಿತರ ಚೀಟಿದಾರರು ತಮ್ಮ ಬ್ಯಾಂಕ್ ಖಾತೆಯನ್ನು ಇದೇ ಜುಲೈ20 ರೊಳಗೆ ಸಕ್ರಿಯಗೊಳಿಸಿದಲ್ಲಿ 2023ರ ಆಗಸ್ಟ್ ಮಾಹೆಯಲ್ಲಿ ನಗದು ವರ್ಗಾವಣೆಗೆ ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಸೆ.22-ಅ.2: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಡಿ.28-ಜ.1: ಓಡಿಲ್ನಾಳ ಕಿರಾತಮೂರ್ತಿಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಕೊಯ್ಯೂರು ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ: ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತೆ ನಿರ್ಮಲಾ ಸುಭಾಷ್ ಕೊಡ್ಲಿಕಾರ ಅಭಿನಂದನೆ

Suddi Udaya
error: Content is protected !!