September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನೇರ ನಗದು ವರ್ಗಾವಣೆ: ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಸೂಚನೆ

ಬೆಳ್ತಂಗಡಿ: ಸರ್ಕಾರದ ಮಹತ್ವಾಕಾಂಕ್ಷಿ ಅನ್ನ ಭಾಗ್ಯ ಯೋಜನೆಯಡಿ 2023ರ ಜುಲೈನಿಂದ ನೇರ ನಗದು ವರ್ಗಾವಣೆಯ ಮೂಲಕ ಅಂತ್ಯೋದಯ (3ಕ್ಕಿಂತ ಹೆಚ್ಚಿನ ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳು) ಹಾಗೂ ಆದ್ಯತಾ ಪಡಿತರ ಚೀಟಿಯ ಯಜಮಾನನ ಖಾತೆಗೆ ಜಮೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಯ 2,15,322 ಪಡಿತರ ಚೀಟಿಗಳಿಗೆ 15.02ಕೋಟಿ ರೂ.ಗಳು ಬಿಡುಗಡೆಯಾಗಿದೆ.
ಜಮೆ ಕುರಿತ ಮಾಹಿತಿಗೆ https://ahara.kar.nic.in/lpg/ ಲಿಂಕ್ ಪರಿಶೀಲಿಸಬಹುದು. ಜಿಲ್ಲೆಯಲ್ಲಿನ 37,801 ಪಡಿತರ ಚೀಟಿಗಳ ಬ್ಯಾಂಕ್ ಖಾತೆಗಳು ನಿಷ್ಕ್ರಿಯಗೊಂಡಿದ್ದು, ಇಂತಹ ಪಡಿತರ ಚೀಟಿದಾರರು ತಮ್ಮ ಬ್ಯಾಂಕ್ ಖಾತೆಯನ್ನು ಇದೇ ಜುಲೈ20 ರೊಳಗೆ ಸಕ್ರಿಯಗೊಳಿಸಿದಲ್ಲಿ 2023ರ ಆಗಸ್ಟ್ ಮಾಹೆಯಲ್ಲಿ ನಗದು ವರ್ಗಾವಣೆಗೆ ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

Suddi Udaya
error: Content is protected !!