April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ

ಬಂದಾರು :ರಾಷ್ಟ್ರಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ಗುರುತಿಸಿಕೊಂಡಿರುವ ಹೆಮ್ಮೆಯ ಬಂದಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಲ್ಲಿ ಅಡಿಕೆ ತೋಟ ನಿರ್ಮಾಣವಾಗಿದ್ದು ಈ ತೋಟದಲ್ಲಿ ಕಳೆ ಕೀಳುವುದು, ಅಡಿಕೆ ಗಿಡಕ್ಕೆ ಸೊಪ್ಪು ಹಾಕುವ ಕೆಲಸವೂ ಶ್ರಮದಾನದ ಮೂಲಕ ಶಾಲಾಭಿವೃದ್ಧಿ ಸಮಿತಿ, ಪೋಷಕ ವೃಂದ ಹಾಗೂ ಹಳೇವಿದ್ಯಾರ್ಥಿ ಸಂಘದ ಒಗ್ಗೂಡುವಿಕೆಯಲ್ಲಿ ಜು.13 ರಂದು ನೆರವೇರಿತು.


ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಉಮೇಶ್ ಗೌಡ ಪೋಯ್ಯೋಲೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುಂದರ ಗೌಡ ನಿನ್ನಿಕಲ್ಲು, ಶಾಲಾ ಮುಖ್ಯ ಶಿಕ್ಷಕರಾದ ಮಂಜ ನಾಯ್ಕ್.ಸಿ ಹಾಗೂ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಹಾಗೂ ಹಳೇವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಪೋಷಕ ವೃಂದದವರು ಉಪಸ್ಥಿತರಿದ್ದರು.

Related posts

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya

ಪುಂಜಾಲಕಟ್ಟೆ ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಪೆರ್ಲ ಬೈಪಾಡಿ : ಶಾಸಕ ಹರೀಶ್ ಪೂಂಜರ ಗೆಲುವಿನ ಪ್ರಯುಕ್ತ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ

Suddi Udaya

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya
error: Content is protected !!