23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳಿಂದ ಶ್ರಮದಾನ

ಬಂದಾರು :ರಾಷ್ಟ್ರಮಟ್ಟದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ಗುರುತಿಸಿಕೊಂಡಿರುವ ಹೆಮ್ಮೆಯ ಬಂದಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಲ್ಲಿ ಅಡಿಕೆ ತೋಟ ನಿರ್ಮಾಣವಾಗಿದ್ದು ಈ ತೋಟದಲ್ಲಿ ಕಳೆ ಕೀಳುವುದು, ಅಡಿಕೆ ಗಿಡಕ್ಕೆ ಸೊಪ್ಪು ಹಾಕುವ ಕೆಲಸವೂ ಶ್ರಮದಾನದ ಮೂಲಕ ಶಾಲಾಭಿವೃದ್ಧಿ ಸಮಿತಿ, ಪೋಷಕ ವೃಂದ ಹಾಗೂ ಹಳೇವಿದ್ಯಾರ್ಥಿ ಸಂಘದ ಒಗ್ಗೂಡುವಿಕೆಯಲ್ಲಿ ಜು.13 ರಂದು ನೆರವೇರಿತು.


ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಉಮೇಶ್ ಗೌಡ ಪೋಯ್ಯೋಲೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುಂದರ ಗೌಡ ನಿನ್ನಿಕಲ್ಲು, ಶಾಲಾ ಮುಖ್ಯ ಶಿಕ್ಷಕರಾದ ಮಂಜ ನಾಯ್ಕ್.ಸಿ ಹಾಗೂ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಹಾಗೂ ಹಳೇವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಪೋಷಕ ವೃಂದದವರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಮುಂಬೈ ಶಾರದೋತ್ಸವದ ಶೋಭಾಯಾತ್ರೆ: ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸಾನಿಧ್ಯದಲ್ಲಿ ಪ್ರತಿಷ್ಠಾ ದಿನ ಹಾಗೂ ದೈವಗಳ ನೇಮೋತ್ಸವ

Suddi Udaya

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya

ಚಾರ್‌ಧಾಮ್‌ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ

Suddi Udaya
error: Content is protected !!