23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿ, ಇಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ಪರಿಸರ ಪ್ರೇಮಿಗಳಾದ ಹಾಗೂ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿರುವ ಶ್ರೀ ದಿನೇಶ್ ಹೊಳ್ಳ ರವರು ಉಚಿತ ಛತ್ರಿ, ರೈನ್ ಕೋಟು, ಬ್ಯಾಗ್, ಲೇಖನಿ ಸಾಮಾಗ್ರಿ, ಇನ್ನಿತರ ಅಗತ್ಯ ವಸ್ತುಗಳನ್ನು ಶಾಲೆಯ ಕೊಡುಗೈ ದಾನಿಗಳಾದ ಅವಿನಾಶ್ ಭಿಡೆಯವರ ಉಪಸ್ಥಿತಿಯಲ್ಲಿ ಶಾಲಾ ಸಂಚಾಲಕರಾದ ವಾಮನ್ ತಾಮಣ್ಣಕರ್ ರವರಲ್ಲಿ ನೀಡಿದ್ದು ಅವರ ಅನುಪಸ್ಥಿತಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಸೀತಾರಾಮ ಗೌಡ ರವರು ವಿತರಣೆ ಮಾಡಿದರು.

Related posts

ಚಾರ್ಮಾಡಿ : ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ

Suddi Udaya

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

Suddi Udaya

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

Suddi Udaya

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

Suddi Udaya

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya

ಉಜಿರೆ: ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!