26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

ಉಜಿರೆ: ಸರಕಾರಿ ಪ್ರೌಢಶಾಲೆ ಹಳೆಪೇಟೆ ಉಜಿರೆಯಲ್ಲಿ ಮಕ್ಕಳ ಹಕ್ಕುಗಳ ಸಂಘವನ್ನು ಜು.13ರಂದು ಉದ್ಘಾಟಿಸಲಾಯಿತು.

ಸಂಘದ ಉದ್ಘಾಟನೆಯನ್ನು ನೆರವೇರಿಸಿದ ಮುಖ್ಯೋಪಾಧ್ಯಾಯರಾದ ತ್ರಿವೇಣಿ ಬಾಯಿ ಮಕ್ಕಳಿಗೆ ಪುಸ್ತಕ ವಿತರಿಸಿ ಶುಭ ಹಾರೈಸಿದರು.

ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಮಕ್ಕಳ ಹಕ್ಕುಗಳ ಸಂಘದ ಸಂಯೋಜಕರಾದ ಚೈಲ್ಡ್ ರೈಟ್ಸ್ ಟ್ರಸ್ಟ್ ನ ವಿನೋದ್ ಪ್ರಸಾದ್ ಕಲ್ಲಾಜೆ , ಮಕ್ಕಳ ಹಕ್ಕುಗಳ ಸಂಘದ ವಾರ್ಷಿಕ ಚಟುವಟಿಕೆಗಳನ್ನು ವಿವರಿಸಿ ಸದಸ್ಯರಿಗೆ ಸಂಘದ ಸ್ಥೂಲ ಪರಿಚಯ ಮಾಡಿಕೊಟ್ಟು ಅವಕಾಶಗಳ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಸದಸ್ಯರಿಗೆ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ “ಮಕ್ಕಳ ಹಕ್ಕುಗಳ ಜಾರಿಯಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತ್” ಪುಸ್ತಕವನ್ನು ವಿತರಿಸಲಾಯಿತು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ಶಿಕ್ಷಕರಾದ ಶಂಭುಶಂಕರ್ , ಸುಮ.ಪಿ, ಶಾರದಾ ಮರಾಠೆ ಹಾಗೂ ನಾರಾಯಣ ಗೌಡ ಉಪಸ್ಥಿತರಿದ್ದರು.

Related posts

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya
error: Content is protected !!