September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

ಅರಸಿನಮಕ್ಕಿ : ಕೊಕ್ಕಡ ವಲಯದ ಭಜನಾ ಪರಿಷತ್ ಸಭೆಯನ್ನು, ಅರಸಿನಮಕ್ಕಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಸಭೆಯಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಚಂದ್ರಶೇಖರ ಸಾಲಿಯಾನ್ ರವರು ಕಾರ್ಯಕ್ರಮದ ಉದ್ದೇಶ, ಮೂಲಭೂತ ಸೌಕರ್ಯಗಳ ಬಗ್ಗೆ, 3 ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ಸೇರುವ ಬಗ್ಗೆ, ನಮ್ಮ ಸಂಪ್ರದಾಯದಲ್ಲಿ ಭಜನೆಗೆ ಇರುವ ಮಹತ್ವದ ಬಗ್ಗೆ ಸವಿವಾರವಾಗಿ ಮಾಹಿತಿಯನ್ನು ನೀಡಿದರು.

ನಂತರದಲ್ಲಿ ಭಜನಾಪರಿಷತ್ ಕೊಕ್ಕಡ ವಲಯದ ಸಂಯೋಜಕರು ಕೃಷ್ಣಪ್ಪ ರವರು ಪ್ರಥಮವಾಗಿ ಎಲ್ಲರಿಗೂ ವಂದಿಸಿ, ಪೂಜ್ಯಖಾವಂದರಿಗೆ ಭಜನಾ ಮಂಡಳಿಗಳ ಮೇಲೆ ಇರುವ ಅಭಿಮಾನದ ಬಗ್ಗೆ, ವಲಯದಲ್ಲಿ ಮುಂದಿನ ದಿನಗಳಲ್ಲಿ ಭಜನಾ ಮಂಡಳಿಗಳು ಒಗ್ಗಟ್ಟಿನಲ್ಲಿ ಇದ್ದು ಉತ್ತಮವಾಗಿ ಸಂಘಟನೆಯನ್ನು ಮಾಡಿ ನಮ್ಮ ಬೆಳ್ತಂಗಡಿ ತಾಲೂಕಿನಲ್ಲಿ ವಲಯದಲ್ಲಿ ಎಲ್ಲಾ ಭಜನಾ ಮಂಡಳಿಗಳು ಕ್ರಿಯಾಶೀಲಾ ಇರುವ ಹಾಗೆ ನಾವೆಲ್ಲರೂ ಪ್ರಯತ್ನ ಪಡೋಣ ಎಂದು ಶುಭವನ್ನು ಹಾರೈಸಿದರು.

ಸಭೆಯಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗೀರಥಿ ವಲಯದ ಎಲ್ಲಾ ಭಜನಾ ಪರಿಷತ್ ನ ಪದಾಧಿಕಾರಿಗಳು ಮತ್ತು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಪಡಂಗಡಿ ಸರಕಾರಿ ಪ್ರೌಢ ಶಾಲೆಗೆ ಬೋರ್‌ವೆಲ್ ಸೌಲಭ್ಯವನ್ನು ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಪಟ್ರಮೆ: ಬರಮೇಲು ನಿವಾಸಿ ಪುಟ್ಟಣ್ಣ ಗೌಡ ನಿಧನ

Suddi Udaya

ಚೌಪಲ್ ಕಾರ್ಯಕ್ರಮಕ್ಕೆ ಬೆಳ್ತಂಗಡಿಯಲ್ಲಿ ಚಾಲನೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಜನೋಪಯೋಗಿ ಪ್ರಾಜೆಕ್ಟ್‌ಗಳಿಗೆ ಪ್ರಶಸ್ತಿ: ಪ್ರಾಂಶುಪಾಲ ಸಂತೋಷ್ ರವರಿಂದ ಪತ್ರಿಕಾಗೋಷ್ಠಿ

Suddi Udaya

ಕೊಕ್ಕಡ: ಗುಂಪಕಲ್ಲು ತೆಂಕುಬೈಲು, ಕೆಂಗಡೇಲು, ಮುಂಡೂರುಪಳಿಕ್ಕೆ ಪ್ರದೇಶದಲ್ಲಿ ಒಂಟಿಸಲಗ ದಾಳಿ: ಅಪಾರ ಕೃಷಿಗೆ ಹಾನಿ

Suddi Udaya
error: Content is protected !!