23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪುಂಜಾಲಕಟ್ಟೆ ಇದರ ವತಿಯಿಂದ ಪ್ರಥಮ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಸಲುವಾಗಿ ಜು.15 ರಂದು ನೂತನ ಸಮಿತಿಯನ್ನು ರಚಿಸಲಾಯಿತು

ನೂತನ ಸಮಿತಿಯ ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ್ ಅನಿಲಡೆ, ಗೌರವಾಧ್ಯಕ್ಷರಾಗಿ ಎಮ್. ತುಂಗಪ್ಪ ಬಂಗೇರ ಮತ್ತು ಸರ್ವೋತ್ತಮ ಪ್ರಭು ಪುಂಜಾಲಕಟ್ಟೆ, ಉಪಾಧ್ಯಕ್ಷರಾಗಿ ಸಂಜೀವ ಶೆಟ್ಟಿ ಸೋಣಂದೂರು ,ರಮಾನಂದ ಎಮ್. ಮೂರ್ಜೆ ಗುತ್ತು, ಗಿರೀಶ್ ಅನಿಲಡೆ, ಕಾರ್ಯದರ್ಶಿಯಾಗಿ ಹರಿಶ್ಚಂದ್ರ ಶೆಟ್ಟಗಾರ್ ಮತ್ತು ಹರೀಶ್ ಪ್ರಭು , ಜೊತೆ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿಗಾರ್ ಅತ್ತಾಜೆ‌.
ಸಮಿತಿಯ ಗೌರವ ಸಲಹೆಗಾರರಾಗಿ ರಮೇಶ್ ಶೆಟ್ಟಿ ಮಜಲೋಡಿ , ತಾರಾನಾಥ್ ಕಜೆಕಾರ್, ಸ್ವಸ್ತಿಕ್ ಗೌಡ ಹಟ್ಟತೊಡಿ, ಕೋಶಾಧಿಕಾರಿಯಾಗಿ ಕೌಶಿಕ್ ಶೆಟ್ಟಿ ಕಾಡಿಮಾರು‌ ಲೆಕ್ಕ ಪರಿಶೋಧಕರಾಗಿ ಉದಯಕುಮಾರ್ ಶೆಟ್ಟಿ ಮೆಲ್ಮನೆ, ಪ್ರಧಾನ ಅರ್ಚಕರು ಗೋವಿಂದ ಭಟ್ ಇವರನ್ನು ಆಯ್ಕೆ ಮಾಡಲಾಯಿತು ಹಾಗೂ ಕಾರ್ಯಕಾರಿಣಿ ಸಮಿತಿಯನ್ನು ರಚಿಸಲಾಯಿತು.
ನೂತನ ಸಮಿತಿಗೆ ಜಿಲ್ಲಾ ಪಂಚಾಯಿತ್ ಉಪಾಧ್ಯಕ್ಷರಾದ ಎಮ್. ತುಂಗಪ್ಪ ಬಂಗೇರ ರವರು ಶುಭ ಹಾರೈಸಿದರು
ಹರೀಶ್ ಪ್ರಭು ಸ್ವಾಗತಿಸಿ, ವಂದಿಸಿದರು.

Related posts

ಮಡಂತ್ಯಾರಿನಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ ‘ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿ ವಿ.ಹಿಂ.ಪ. ಸಮಿತಿ ಪ್ರಧಾನಕಾರ್ಯದರ್ಶಿ ಗೋಪಾಲ್ ಜಿ. ಭೇಟಿ

Suddi Udaya

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

Suddi Udaya

ಪ್ರಪ್ರಥಮ ಬಾರಿಗೆ ಏಕಕಾಲದಲ್ಲಿ ಚಿತ್ರಮಂದಿರ ಮತ್ತು ಟಾಕೀಸ್ ಆ್ಯಪ್ ಒಟಿಟಿಯಲ್ಲಿ ಬಿಡುಗಡೆಗೊಳ್ಳುತ್ತಿರುವ “ಹೌದ್ದೋ ಹುಲಿಯ”

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶ್ರೀಉಮಾಮಹೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ: ಬ್ರಹ್ಮಕಲಶಾಭಿಷೇಕ

Suddi Udaya
error: Content is protected !!