22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪುಂಜಾಲಕಟ್ಟೆ ಇದರ ವತಿಯಿಂದ ಪ್ರಥಮ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಸಲುವಾಗಿ ಜು.15 ರಂದು ನೂತನ ಸಮಿತಿಯನ್ನು ರಚಿಸಲಾಯಿತು

ನೂತನ ಸಮಿತಿಯ ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ್ ಅನಿಲಡೆ, ಗೌರವಾಧ್ಯಕ್ಷರಾಗಿ ಎಮ್. ತುಂಗಪ್ಪ ಬಂಗೇರ ಮತ್ತು ಸರ್ವೋತ್ತಮ ಪ್ರಭು ಪುಂಜಾಲಕಟ್ಟೆ, ಉಪಾಧ್ಯಕ್ಷರಾಗಿ ಸಂಜೀವ ಶೆಟ್ಟಿ ಸೋಣಂದೂರು ,ರಮಾನಂದ ಎಮ್. ಮೂರ್ಜೆ ಗುತ್ತು, ಗಿರೀಶ್ ಅನಿಲಡೆ, ಕಾರ್ಯದರ್ಶಿಯಾಗಿ ಹರಿಶ್ಚಂದ್ರ ಶೆಟ್ಟಗಾರ್ ಮತ್ತು ಹರೀಶ್ ಪ್ರಭು , ಜೊತೆ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿಗಾರ್ ಅತ್ತಾಜೆ‌.
ಸಮಿತಿಯ ಗೌರವ ಸಲಹೆಗಾರರಾಗಿ ರಮೇಶ್ ಶೆಟ್ಟಿ ಮಜಲೋಡಿ , ತಾರಾನಾಥ್ ಕಜೆಕಾರ್, ಸ್ವಸ್ತಿಕ್ ಗೌಡ ಹಟ್ಟತೊಡಿ, ಕೋಶಾಧಿಕಾರಿಯಾಗಿ ಕೌಶಿಕ್ ಶೆಟ್ಟಿ ಕಾಡಿಮಾರು‌ ಲೆಕ್ಕ ಪರಿಶೋಧಕರಾಗಿ ಉದಯಕುಮಾರ್ ಶೆಟ್ಟಿ ಮೆಲ್ಮನೆ, ಪ್ರಧಾನ ಅರ್ಚಕರು ಗೋವಿಂದ ಭಟ್ ಇವರನ್ನು ಆಯ್ಕೆ ಮಾಡಲಾಯಿತು ಹಾಗೂ ಕಾರ್ಯಕಾರಿಣಿ ಸಮಿತಿಯನ್ನು ರಚಿಸಲಾಯಿತು.
ನೂತನ ಸಮಿತಿಗೆ ಜಿಲ್ಲಾ ಪಂಚಾಯಿತ್ ಉಪಾಧ್ಯಕ್ಷರಾದ ಎಮ್. ತುಂಗಪ್ಪ ಬಂಗೇರ ರವರು ಶುಭ ಹಾರೈಸಿದರು
ಹರೀಶ್ ಪ್ರಭು ಸ್ವಾಗತಿಸಿ, ವಂದಿಸಿದರು.

Related posts

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆ ಯಾದ ಸೇಬಾಷ್ಟಿಯನ್ ಪಿ ಸಿ ರವರಿಗೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ಉಜಿರೆ: ಎಸ್.ಡಿ.ಎಂ ಜೂನಿಯರ್ ಇಂಡಿಯನ್ ರೆಡ್ ಕ್ರಾಸ್ ಹಾಗೂ ಯುತ್ ರೆಡ್ ಕ್ರಾಸ್ ನಿಂದ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರ

Suddi Udaya

ಓಮ್ನಿ ಕಾರು – ಸ್ವಿಫ್ಟ್ ಡಿಸೈರ್ ಮುಖಾಮುಖಿ ಡಿಕ್ಕಿ

Suddi Udaya

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

Suddi Udaya
error: Content is protected !!