25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

ಅಳದಂಗಡಿ: ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಗ್ರಿಗಳ ಅಂಗಡಿ ಉದ್ಘಾಟನೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ನೇರವೇರಿಸಿ ಶುಭಕೋರಿದರು.

ಕಾರ್ಯಕ್ರಮದಲ್ಲಿ ಅಳದಂಗಡಿ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್, ವಿಭಾಗ ಸಹ ಸಂಚಾಲಕರು ಬಜರಂಗದಳ ಮಂಗಳೂರು ಪುನೀತ್ ಅತ್ತಾವರ, ಆಟೋ ಚಾಲಕರು ಮಾಲಕರ ಸಂಘದ ಅಧ್ಯಕ್ಷ ಹರೀಶ್ಚಂದ್ರ, ಅಳದಂಗಡಿ ಶ್ರೀದೇವಿ ಕಾಂಪ್ಲೆಕ್ಸ್ ಮಾಲಕ ಎನ್.ಎ ಗೋಪಾಲ್, ಯುವ ಬಿಲ್ಲವ ವೇದಿಕೆ ಶಿರ್ಲಾಲು ಇದರ ಅಧ್ಯಕ್ಷ ಹರೀಶ್ ಕಲ್ಲಾಜೆ, ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರದ ಸಂಚಾಲಕ ದೇವದಾಸ್ ಸಾಲಿಯಾನ್, ತಾಲೂಕು ಸಂಚಾಲಕರು ಹಿಂದೂ ಜಾಗರಣ ವೇದಿಕೆ ಗುರುಪ್ರಸಾದ್ ನಾರಾವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಂಗಡಿಯಲ್ಲಿ ಎಲ್ಲಾ ತರಹದ ಪೂಜಾ ಸಾಮಗ್ರಿಗಳು, ದೈವದೇವರ ಮುಖ ಮೂರ್ತಿಗಳು ಅತಿ ಕಡಿಮೆ ಬೆಲೆಯಲ್ಲಿ ದೊರೆಯುತ್ತದೆ ಎಂದು ಸಂಸ್ಥೆಯ ಮಾಲಕ ದೀಪಕ್ ಜಿ ತಿಳಿಸಿದರು.

ವಿಶೇಷವಾಗಿ ಸಂಸ್ಥೆಗೆ ಆಗಮಿಸಿದ ಅತಿಥಿ ಅಭ್ಯಾಗತರಿಗೆ ಸಸಿ ನೀಡುವ ಮೂಲಕ ಪರಿಸರ ಜಾಗೃತಿಯನ್ನು ಮೂಡಿಸಲಾಯಿತು.

ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿಯ ಮಾಲಕ ದೀಪಕ್ ಜಿ ಸ್ವಾಗತಿಸಿ ಸತ್ಕರಿಸಿದರು.

Related posts

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಸರ್ವೋದಯ ಪಕ್ಷದಿಂದ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು :ಆದಿತ್ಯ ನಾರಾಯಣ್

Suddi Udaya

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಬಂದಾರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ದಿನೇಶ್ ಖಂಡಿಗ ಆಯ್ಕೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!