25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

ಅಳದಂಗಡಿ: ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಗ್ರಿಗಳ ಅಂಗಡಿ ಉದ್ಘಾಟನೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ನೇರವೇರಿಸಿ ಶುಭಕೋರಿದರು.

ಕಾರ್ಯಕ್ರಮದಲ್ಲಿ ಅಳದಂಗಡಿ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್, ವಿಭಾಗ ಸಹ ಸಂಚಾಲಕರು ಬಜರಂಗದಳ ಮಂಗಳೂರು ಪುನೀತ್ ಅತ್ತಾವರ, ಆಟೋ ಚಾಲಕರು ಮಾಲಕರ ಸಂಘದ ಅಧ್ಯಕ್ಷ ಹರೀಶ್ಚಂದ್ರ, ಅಳದಂಗಡಿ ಶ್ರೀದೇವಿ ಕಾಂಪ್ಲೆಕ್ಸ್ ಮಾಲಕ ಎನ್.ಎ ಗೋಪಾಲ್, ಯುವ ಬಿಲ್ಲವ ವೇದಿಕೆ ಶಿರ್ಲಾಲು ಇದರ ಅಧ್ಯಕ್ಷ ಹರೀಶ್ ಕಲ್ಲಾಜೆ, ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರದ ಸಂಚಾಲಕ ದೇವದಾಸ್ ಸಾಲಿಯಾನ್, ತಾಲೂಕು ಸಂಚಾಲಕರು ಹಿಂದೂ ಜಾಗರಣ ವೇದಿಕೆ ಗುರುಪ್ರಸಾದ್ ನಾರಾವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಂಗಡಿಯಲ್ಲಿ ಎಲ್ಲಾ ತರಹದ ಪೂಜಾ ಸಾಮಗ್ರಿಗಳು, ದೈವದೇವರ ಮುಖ ಮೂರ್ತಿಗಳು ಅತಿ ಕಡಿಮೆ ಬೆಲೆಯಲ್ಲಿ ದೊರೆಯುತ್ತದೆ ಎಂದು ಸಂಸ್ಥೆಯ ಮಾಲಕ ದೀಪಕ್ ಜಿ ತಿಳಿಸಿದರು.

ವಿಶೇಷವಾಗಿ ಸಂಸ್ಥೆಗೆ ಆಗಮಿಸಿದ ಅತಿಥಿ ಅಭ್ಯಾಗತರಿಗೆ ಸಸಿ ನೀಡುವ ಮೂಲಕ ಪರಿಸರ ಜಾಗೃತಿಯನ್ನು ಮೂಡಿಸಲಾಯಿತು.

ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿಯ ಮಾಲಕ ದೀಪಕ್ ಜಿ ಸ್ವಾಗತಿಸಿ ಸತ್ಕರಿಸಿದರು.

Related posts

ಅ.3 -13: ಉಪ್ಪಿನಂಗಡಿ ಸವಿ ಫೂಟ್ ವೆರ್ ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಆಫರ್

Suddi Udaya

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

Suddi Udaya

ಕುವೆಟ್ಟು ಬೂತ್ 114ರಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ

Suddi Udaya

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!