25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಅಳದಂಗಡಿ:ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿ ಶುಭಾರಂಭ

ಅಳದಂಗಡಿ: ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಗ್ರಿಗಳ ಅಂಗಡಿ ಉದ್ಘಾಟನೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ನೇರವೇರಿಸಿ ಶುಭಕೋರಿದರು.

ಕಾರ್ಯಕ್ರಮದಲ್ಲಿ ಅಳದಂಗಡಿ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್, ವಿಭಾಗ ಸಹ ಸಂಚಾಲಕರು ಬಜರಂಗದಳ ಮಂಗಳೂರು ಪುನೀತ್ ಅತ್ತಾವರ, ಆಟೋ ಚಾಲಕರು ಮಾಲಕರ ಸಂಘದ ಅಧ್ಯಕ್ಷ ಹರೀಶ್ಚಂದ್ರ, ಅಳದಂಗಡಿ ಶ್ರೀದೇವಿ ಕಾಂಪ್ಲೆಕ್ಸ್ ಮಾಲಕ ಎನ್.ಎ ಗೋಪಾಲ್, ಯುವ ಬಿಲ್ಲವ ವೇದಿಕೆ ಶಿರ್ಲಾಲು ಇದರ ಅಧ್ಯಕ್ಷ ಹರೀಶ್ ಕಲ್ಲಾಜೆ, ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರದ ಸಂಚಾಲಕ ದೇವದಾಸ್ ಸಾಲಿಯಾನ್, ತಾಲೂಕು ಸಂಚಾಲಕರು ಹಿಂದೂ ಜಾಗರಣ ವೇದಿಕೆ ಗುರುಪ್ರಸಾದ್ ನಾರಾವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಂಗಡಿಯಲ್ಲಿ ಎಲ್ಲಾ ತರಹದ ಪೂಜಾ ಸಾಮಗ್ರಿಗಳು, ದೈವದೇವರ ಮುಖ ಮೂರ್ತಿಗಳು ಅತಿ ಕಡಿಮೆ ಬೆಲೆಯಲ್ಲಿ ದೊರೆಯುತ್ತದೆ ಎಂದು ಸಂಸ್ಥೆಯ ಮಾಲಕ ದೀಪಕ್ ಜಿ ತಿಳಿಸಿದರು.

ವಿಶೇಷವಾಗಿ ಸಂಸ್ಥೆಗೆ ಆಗಮಿಸಿದ ಅತಿಥಿ ಅಭ್ಯಾಗತರಿಗೆ ಸಸಿ ನೀಡುವ ಮೂಲಕ ಪರಿಸರ ಜಾಗೃತಿಯನ್ನು ಮೂಡಿಸಲಾಯಿತು.

ಶ್ರೀ ಭಗವಾನ್ ಸಾಯಿಬಾಬಾ ಮೆಟಲ್ಸ್ ಮತ್ತು ಪೂಜಾ ಸಾಮಾಗ್ರಿಗಳ ಅಂಗಡಿಯ ಮಾಲಕ ದೀಪಕ್ ಜಿ ಸ್ವಾಗತಿಸಿ ಸತ್ಕರಿಸಿದರು.

Related posts

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

Suddi Udaya

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ರೇಬಿಸ್ ಜಾಗೃತಿ ಕಾರ್ಯಕ್ರಮ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

Suddi Udaya
error: Content is protected !!