ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ by Suddi UdayaJuly 15, 2023July 15, 2023 Share0 ಅಳದಂಗಡಿ: ಬಡಗಕಾರಂದೂರು ಅರ್ಕಿಜೆ ಮನೆಯ ಕೃಷ್ಣಪ್ಪ ಪೂಜಾರಿ (72 ವ)ರವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಜು.15 ರಂದು ನಿಧನರಾದರು. ಮೃತರು ಪತ್ನಿ ಬೇಬಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp