37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿ: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆ

ಬೆಳ್ತಂಗಡಿ: ಮಾಜಿ ಸಚಿವರು ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆಯು ಜು.15 ರಂದು ಸಾಯಿ ಪ್ರಸನ್ನ ಟವರ್‍ಸ್ ನಲ್ಲಿ ನಡೆಯಿತು.

ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕ ಕೆ. ವಸಂತ ಬಂಗೇರ ರವರು ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶೈಲೇಶ್ ಕುಮಾರ್, ರಂಜನ್ ಜಿ. ಗೌಡ, ಪ್ರಮುಖರಾದ ರಾಜಶೇಖರ ಅಜ್ರಿ, ಬಾಲಕೃಷ್ಣ ಗೌಡ ಕೇರಿಮಾರ್, ಶ್ರೀಧರ ಜಿ ಬಿಢೆ, ಇಚ್ಚಿಲ ಸುಂದರ ಗೌಡ, ಕೇಶವ ಗೌಡ ಬೆಳಾಲ್, ಬಿ.ಕೆ ವಸಂತ, ಪ್ರಶಾಂತ್ ವೇಗಸ್, ಜಗದೀಶ್ ಡಿ, ಜೆಸಿಂತಾ ಮೋನಿಸ್, ಅಬ್ದುಲ್ ಹಮೀದ್, ರಾಮಚಂದ್ರ ಗೌಡ, ‍ಅಬ್ದುಲ್ ರಹಿಮಾನ್ ಪಡ್ಪು, ಮುಕುಂದ ಸುವರ್ಣ, ಮಹಾವೀರ ಅಜ್ರಿ, ಎ.ಸಿ ಮ್ಯಾಥ್ಯೂ, ಮೋಹನ್ ಶೆಟ್ಟಿಗಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದು ಶುಭಹಾರೈಸಿದರು.

Related posts

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಎಕ್ಸೆಲ್ ವಿದ್ಯಾರ್ಥಿನಿ ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಏಳನೆಯ ಸ್ಥಾನ

Suddi Udaya

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya
error: Content is protected !!