September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿ: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆ

ಬೆಳ್ತಂಗಡಿ: ಮಾಜಿ ಸಚಿವರು ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆಯು ಜು.15 ರಂದು ಸಾಯಿ ಪ್ರಸನ್ನ ಟವರ್‍ಸ್ ನಲ್ಲಿ ನಡೆಯಿತು.

ಕರ್ನಾಟಕ ಸರಕಾರದ ಮಾಜಿ ಮುಖ್ಯ ಸಚೇತಕ ಕೆ. ವಸಂತ ಬಂಗೇರ ರವರು ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶೈಲೇಶ್ ಕುಮಾರ್, ರಂಜನ್ ಜಿ. ಗೌಡ, ಪ್ರಮುಖರಾದ ರಾಜಶೇಖರ ಅಜ್ರಿ, ಬಾಲಕೃಷ್ಣ ಗೌಡ ಕೇರಿಮಾರ್, ಶ್ರೀಧರ ಜಿ ಬಿಢೆ, ಇಚ್ಚಿಲ ಸುಂದರ ಗೌಡ, ಕೇಶವ ಗೌಡ ಬೆಳಾಲ್, ಬಿ.ಕೆ ವಸಂತ, ಪ್ರಶಾಂತ್ ವೇಗಸ್, ಜಗದೀಶ್ ಡಿ, ಜೆಸಿಂತಾ ಮೋನಿಸ್, ಅಬ್ದುಲ್ ಹಮೀದ್, ರಾಮಚಂದ್ರ ಗೌಡ, ‍ಅಬ್ದುಲ್ ರಹಿಮಾನ್ ಪಡ್ಪು, ಮುಕುಂದ ಸುವರ್ಣ, ಮಹಾವೀರ ಅಜ್ರಿ, ಎ.ಸಿ ಮ್ಯಾಥ್ಯೂ, ಮೋಹನ್ ಶೆಟ್ಟಿಗಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದು ಶುಭಹಾರೈಸಿದರು.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya

ಶಿಬರಾಜೆ ಪರಪ್ಪು ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯ ಮಕ್ಕಳಿಗೆ ದಾನಿಗಳಿಂದ ಶಾಲು ಮತ್ತು ತಾಳ ವಿತರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಜೀವನ ಕೌಶಲ’ ಕಾರ್ಯಾಗಾರ

Suddi Udaya
error: Content is protected !!