23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಬಜರಂಗದಳ ಸಂಘಟನೆ ಹಾಗೂ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವಿಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬಜರಂಗದಳ ಸಂಘಟನೆ ಮತ್ತು ನಾಯಕ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವೀಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವ್ರತ್ತ ನೀರಿಕ್ಷಕರಿಗೆ ಮನವಿ ನೀಡಲಾಯಿತು.

ಈ ಸಂದರ್ಭದಲ್ಲಿ ಪುತ್ತೂರು ಜಿಲ್ಲಾ ಅಖಾಂಡ ಪ್ರಮುಖರಾದ ಗಣೇಶ್ ಕಳೆಂಜ, ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಬಜರಂಗದಳ ಸಂಯೋಜಕರಾದ ಸಂತೋಷ್ ಅತ್ತಾಜೆ, ಗೋ ರಕ್ಷಾ ಪ್ರಮುಖರಾದ ರಮೇಶ್ ಧರ್ಮಸ್ಥಳ, ಪ್ರಕಾಶ್ ಉಪಸ್ಥಿತರಿದ್ದರು.

Related posts

ಉಜಿರೆ “ಕನಸಿನ ಮನೆ” ಕೆ. ಮೋಹನ್ ಕುಮಾರ್‌ರ ವಿಭಿನ್ನ ಕಲ್ಪನೆಯಲ್ಲಿ ತಲೆಎತ್ತಿ ನಿಂತಿದೆ-ಬ್ರಹ್ಮಕಲಶೋತ್ಸವದಲ್ಲಿ ಮನಸೆಳೆಯುತ್ತಿರುವ “ಸುಪ್ರಸಾದ” ಭೋಜನಾಲಯ

Suddi Udaya

ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಗುಂಡ್ಯ: ನಿಂತಿದ್ದ ಕಾರಿನ ಮೇಲೆ ಮಗುಚಿ ಬಿದ್ದ ಕಂಟೇನರ್: ಪ್ರಾಣಾಪಾಯದಿಂದ ಪಾರಾದ ಐವರು

Suddi Udaya

ಕಳೆಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!