ಕೊಯ್ಯೂರು : ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಕೊಯ್ಯೂರು : ಕೊಯ್ಯೂರು ಆದೂರ್ ಪೆರಾಲಿನಲ್ಲಿ ನೂತನವಾಗಿ ಪ್ರಾರಂಭಗೊಂಡ ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭವು ಜು.15 ರಂದು ನಡೆಯಿತು.

ಶುಭಾರಂಭಕ್ಕೆ ಆಗಮಿಸಿದ ಅತಿಥಿ ಗಣ್ಯರನ್ನು ಶ್ರೀಮತಿ ಹೊನ್ನಮ್ಮ, ಶ್ರೀಮತಿ ಶೀಲಾವತಿ ಮತ್ತು ನವೀನ ಕೆ. , ಶ್ರೀಮತಿ ರಜನಿ ಮತ್ತು ವಿನಯ ಕೆ.ರವರು ಸ್ವಾಗತಿಸಿ, ಸತ್ಕರಿಸಿ, ಸರ್ವರ ಸಹಕಾರವನ್ನು ಕೋರಿದರು.

Leave a Comment

error: Content is protected !!