25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಕೊಯ್ಯೂರು : ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

ಕೊಯ್ಯೂರು : ಕೊಯ್ಯೂರು ಆದೂರ್ ಪೆರಾಲಿನಲ್ಲಿ ನೂತನವಾಗಿ ಪ್ರಾರಂಭಗೊಂಡ ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭವು ಜು.15 ರಂದು ನಡೆಯಿತು.

ಶುಭಾರಂಭಕ್ಕೆ ಆಗಮಿಸಿದ ಅತಿಥಿ ಗಣ್ಯರನ್ನು ಶ್ರೀಮತಿ ಹೊನ್ನಮ್ಮ, ಶ್ರೀಮತಿ ಶೀಲಾವತಿ ಮತ್ತು ನವೀನ ಕೆ. , ಶ್ರೀಮತಿ ರಜನಿ ಮತ್ತು ವಿನಯ ಕೆ.ರವರು ಸ್ವಾಗತಿಸಿ, ಸತ್ಕರಿಸಿ, ಸರ್ವರ ಸಹಕಾರವನ್ನು ಕೋರಿದರು.

Related posts

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಮತ್ತು ಬಳೆಗಳ ಉತ್ಸವ

Suddi Udaya

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya
error: Content is protected !!