April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

ವೇಣೂರು: ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ( 67 ವ.) ರವರು ಜು.15 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಇವರು ನಡ್ತಿಕಲ್ಲು ಬದ್ರಿಯಾ ಜುಮ್ಮಾ ಮಸೀದಿಯ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya

ಸುಬ್ರಹ್ಮಣ್ಯ ಸದಾನಂದ ಆಸ್ಪತ್ರೆ ಆವರಣದಲ್ಲಿ ವನ ಮಹೋತ್ಸವ

Suddi Udaya

ಕುವೆಟ್ಟು: ನೂರಲ್ ಹುದಾ‌ ಜುಮಾ ಮಸೀದಿ ಮದ್ದಡ್ಕ ವತಿಯಿಂದ ಮಾದಕ ದ್ರವ್ಯ‌ ಮುಕ್ತ‌ ಜನಜಾಗೃತಿ ಜಾಥಾ

Suddi Udaya

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!