24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

ವೇಣೂರು: ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ( 67 ವ.) ರವರು ಜು.15 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಇವರು ನಡ್ತಿಕಲ್ಲು ಬದ್ರಿಯಾ ಜುಮ್ಮಾ ಮಸೀದಿಯ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya

ಪಶುಸಂಗೋಪನಾ ಇಲಾಖೆಯ ಅಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

Suddi Udaya

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ: ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ

Suddi Udaya

ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ

Suddi Udaya
error: Content is protected !!