September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪುಂಜಾಲಕಟ್ಟೆ ಇದರ ವತಿಯಿಂದ ಪ್ರಥಮ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಸಲುವಾಗಿ ಜು.15 ರಂದು ನೂತನ ಸಮಿತಿಯನ್ನು ರಚಿಸಲಾಯಿತು

ನೂತನ ಸಮಿತಿಯ ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ್ ಅನಿಲಡೆ, ಗೌರವಾಧ್ಯಕ್ಷರಾಗಿ ಎಮ್. ತುಂಗಪ್ಪ ಬಂಗೇರ ಮತ್ತು ಸರ್ವೋತ್ತಮ ಪ್ರಭು ಪುಂಜಾಲಕಟ್ಟೆ, ಉಪಾಧ್ಯಕ್ಷರಾಗಿ ಸಂಜೀವ ಶೆಟ್ಟಿ ಸೋಣಂದೂರು ,ರಮಾನಂದ ಎಮ್. ಮೂರ್ಜೆ ಗುತ್ತು, ಗಿರೀಶ್ ಅನಿಲಡೆ, ಕಾರ್ಯದರ್ಶಿಯಾಗಿ ಹರಿಶ್ಚಂದ್ರ ಶೆಟ್ಟಗಾರ್ ಮತ್ತು ಹರೀಶ್ ಪ್ರಭು , ಜೊತೆ ಕಾರ್ಯದರ್ಶಿ ಚಂದ್ರಶೇಖರ್ ಶೆಟ್ಟಿಗಾರ್ ಅತ್ತಾಜೆ‌.
ಸಮಿತಿಯ ಗೌರವ ಸಲಹೆಗಾರರಾಗಿ ರಮೇಶ್ ಶೆಟ್ಟಿ ಮಜಲೋಡಿ , ತಾರಾನಾಥ್ ಕಜೆಕಾರ್, ಸ್ವಸ್ತಿಕ್ ಗೌಡ ಹಟ್ಟತೊಡಿ, ಕೋಶಾಧಿಕಾರಿಯಾಗಿ ಕೌಶಿಕ್ ಶೆಟ್ಟಿ ಕಾಡಿಮಾರು‌ ಲೆಕ್ಕ ಪರಿಶೋಧಕರಾಗಿ ಉದಯಕುಮಾರ್ ಶೆಟ್ಟಿ ಮೆಲ್ಮನೆ, ಪ್ರಧಾನ ಅರ್ಚಕರು ಗೋವಿಂದ ಭಟ್ ಇವರನ್ನು ಆಯ್ಕೆ ಮಾಡಲಾಯಿತು ಹಾಗೂ ಕಾರ್ಯಕಾರಿಣಿ ಸಮಿತಿಯನ್ನು ರಚಿಸಲಾಯಿತು.
ನೂತನ ಸಮಿತಿಗೆ ಜಿಲ್ಲಾ ಪಂಚಾಯಿತ್ ಉಪಾಧ್ಯಕ್ಷರಾದ ಎಮ್. ತುಂಗಪ್ಪ ಬಂಗೇರ ರವರು ಶುಭ ಹಾರೈಸಿದರು
ಹರೀಶ್ ಪ್ರಭು ಸ್ವಾಗತಿಸಿ, ವಂದಿಸಿದರು.

Related posts

ವಿಶೇಷ ಸಹಕಾರಿ ಸಪ್ತಾಹದ ಪ್ರಯುಕ್ತ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಪ್ಪಿನಂಗಡಿಯಲ್ಲಿ 112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ ಸೀತಾರಾಮ ತೋಳ್ಪಾಡಿತ್ತಾರವರಿಗೆ ಅಭಿನಂದನಾ ಸಮಾರಂಭ

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ : ಕಲಾಯಿ ರಸ್ತೆ ಪುಂಚಪಾದೆಯಲ್ಲಿ ವಾರಿಸುದಾರರಿಲ್ಲದೆ ಪತ್ತೆಯಾದ ಎರಡು ಬೈಕ್ ಗಳು

Suddi Udaya
error: Content is protected !!