September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

ತಣ್ಣೀರುಪಂತ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಆಯ್ಕೆಯಾದ ಹರೀಶ್ ಪೂಂಜರಿಗೆ ಹಾಗೂ ಸನಾತನ ಹಿಂದೂ ಧರ್ಮದ ಅಳಿವು ಉಳಿವಿಗಾಗಿ ಸದಾ ಸ್ಪಂದಿಸುತ್ತಿರುವ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಹಾಗೂ ಅಭಿವೃದ್ಧಿ ಸಮಿತಿ ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳು ವತಿಯಿಂದ ಅಭಿನಂದನಾ ಕಾರ್ಯಕ್ರಮವು ಜು.16ರಂದು ರುದ್ರಗಿರಿ ಶ್ರೀ ಮೃತ್ಯುಂಜಯ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭರತ್ ಕುಮಾರ್ ಕೇರಿ, ಗೌರವಾಧ್ಯಕ್ಷ ಮಾಧವ ಜೋಗಿತ್ತಯ, ಉದ್ಯಮಿ ಕಿರಣ್ ಪುಷ್ಪಗಿರಿ, ಮಹೇಶ್ ಕೋಟ್ಯಾನ್ ಜೆಂಕ್ಯಾರು, ಪ್ರಭಾಕರ ಪೊಸಂದೋಡಿ ಹಾಗೂ ಶಕ್ತಿ ಕೇಂದ್ರದ ಪದಾಧಿಕಾರಿಗಳು ಸದಸ್ಯರು, ಊರಿನವರು ಉಪಸ್ಥಿತರಿದ್ದರು.

Related posts

ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

Suddi Udaya

ಚಾರ್ಮಾಡಿ ಘಾಟ್ ಅಪಘಾತ: ಓರ್ವ ವೃದ್ಧ ಸಾವು

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಮೇ 10 : ಸ್ಪಂದನ ಬಂಟರ ಸೇವಾ ತಂಡದಿಂದ 50ನೇ ಸೇವಾ ಕಾರ್ಯಕ್ರಮ: ನೂತನ ಸ್ಪಂದನ ಮನೆ ಹಸ್ತಾಂತರ

Suddi Udaya

ನಿಡ್ಲೆ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!