23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾಲೇದು ಸ.ಹಿ.ಪ್ರಾ.ಶಾಲೆಯ ಕೊಠಡಿ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ತಣ್ಣೀರುಪಂತ: ಪಾಲೇದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ ನಿರ್ಮಾಣದ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜ ಜುಲೈ 16ರಂದು ನೆರವೇರಿಸಿದರು.

ಭರತ್ ಕುಮಾರ್ ಕೇರಿ ಇವರ ಸಹಕಾರದಿಂದ ಸಿ.ಎಸ್.ಆರ್ ನಿಧಿಯಿಂದ 5 ಲಕ್ಷ ರೂಪಾಯಿ ಹಾಗೂ ಪೋಷಕರು, ಹಳೆ ವಿದ್ಯಾರ್ಥಿಗಳು, ಊರಿನವರ ಸಹಕಾರದಿಂದ ಕೊಠಡಿ ನಿರ್ಮಾಣ ನಡೆಯಲಿದೆ.

ಈ ಸಂದರ್ಭದಲ್ಲಿ ತಣ್ಣೀರುಪಂತ ಗ್ರಾ.ಪಂ. ಸದಸ್ಯರಾದ ಅನಿಲ್ ಪಾಲೇದು, ರುಕೇಶ್ ಮುಂದಿಲ, ದಿವ್ಯಾ ಬಾಳಿಂಜ, ಬಾರ್ಯ ಗ್ರಾ.ಪಂ.ಸದಸ್ಯ ವಸಂತ ಬೊಲ್ಡೆಲು.ತಣ್ಣೀರುಪಂತ ಶಕ್ತಿ ಕೇಂದ್ರದ ಅಧ್ಯಕ್ಷ ಮಹೇಶ್ ಕೋಟ್ಯಾನ್ ಜೆಂಕ್ಯಾರ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಪೋಷಕರು, ಊರಿನವರು ಉಪಸ್ಥಿತರಿದ್ದರು.

Related posts

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya
error: Content is protected !!