25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

ಬೆಳ್ತಂಗಡಿ: ರವಿವಾರದ ರಜಾದಿನವಾದ ಕಾರಣ ಮನೆಯಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಜು.16 ರಂದು ದಿಡುಪೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪ್ರಥಮ ಪುತ್ರ, 8 ನೇ ತರಗತಿ ವಿದ್ಯಾರ್ಥಿ ಶ್ರೀಶ (14) ಎಂಬವರೇ ಮೃತರಾದವರು.

ಇವರು ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ತರಲಾಗಿದ್ದು, ಮರಣೋತ್ತರ ಪರೀಕ್ಷೆಗೊಳಪಡಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಧನರಾಜ್ ಮತ್ತು ಸಿಬ್ಬಂದಿಗಳು ಆಗಮಿಸಿ ಅಗತ್ಯ ಕಾನೂನು ಕ್ರಮ ಜರುಗಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya
error: Content is protected !!