25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾಲೇದು ಸ.ಹಿ.ಪ್ರಾ.ಶಾಲೆಯ ಕೊಠಡಿ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ತಣ್ಣೀರುಪಂತ: ಪಾಲೇದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ ನಿರ್ಮಾಣದ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜ ಜುಲೈ 16ರಂದು ನೆರವೇರಿಸಿದರು.

ಭರತ್ ಕುಮಾರ್ ಕೇರಿ ಇವರ ಸಹಕಾರದಿಂದ ಸಿ.ಎಸ್.ಆರ್ ನಿಧಿಯಿಂದ 5 ಲಕ್ಷ ರೂಪಾಯಿ ಹಾಗೂ ಪೋಷಕರು, ಹಳೆ ವಿದ್ಯಾರ್ಥಿಗಳು, ಊರಿನವರ ಸಹಕಾರದಿಂದ ಕೊಠಡಿ ನಿರ್ಮಾಣ ನಡೆಯಲಿದೆ.

ಈ ಸಂದರ್ಭದಲ್ಲಿ ತಣ್ಣೀರುಪಂತ ಗ್ರಾ.ಪಂ. ಸದಸ್ಯರಾದ ಅನಿಲ್ ಪಾಲೇದು, ರುಕೇಶ್ ಮುಂದಿಲ, ದಿವ್ಯಾ ಬಾಳಿಂಜ, ಬಾರ್ಯ ಗ್ರಾ.ಪಂ.ಸದಸ್ಯ ವಸಂತ ಬೊಲ್ಡೆಲು.ತಣ್ಣೀರುಪಂತ ಶಕ್ತಿ ಕೇಂದ್ರದ ಅಧ್ಯಕ್ಷ ಮಹೇಶ್ ಕೋಟ್ಯಾನ್ ಜೆಂಕ್ಯಾರ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಪೋಷಕರು, ಊರಿನವರು ಉಪಸ್ಥಿತರಿದ್ದರು.

Related posts

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಹಿರಿಯ ನ್ಯಾಯಾಧೀಶ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮುಂಡಾಜೆ : ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!