27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಕಾರ್ಯಾಗಾರ

ಬೆಳ್ತಂಗಡಿ: ಸಂಶೋಧನಾ ವಿಧಿ ವಿಧಾನಗಳ ಬಗ್ಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಯಿತು.

ಕಾರ್ಯಗಾರವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ಪ್ರಾಂಶುಪಾಲರಾದ ಡಾ. ಶರತ್ ಕುಮಾರ್ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಪುಂಜಾಲಕಟ್ಟೆ ಸರ್ಕಾರಿ ಪದವಿ ಕಾಲೇಜಿನ ಡಾಕ್ಟರ್ ಲೋಕೇಶ್ ಹಾಗೂ ಬೆಳ್ತಂಗಡಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಆಂಟೊನಿ ಇವರು ಭಾಗವಹಿಸಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಬ್ರಹ್ಮಣ್ಯ ಕೆ ವಹಿಸಿದ್ದರು

ಕಾರ್ಯಕ್ರಮದಲ್ಲಿ ಐಕ್ಯೂ ಎ ಸಿ ಸಂಚಾಲಕರಾದ ಡಾ. ಕುಶಾಲಪ್ಪ ಹಾಗೂ ಸ್ನಾತ್ತಕೋತ್ತರ ವಿಭಾಗದ ಸಂಯೋಜಕರಾದ ಡಾ. ರವಿ ಎಂ ಎನ್ ಉಪಸ್ಥಿತರಿದ್ದರು

ಕಾರ್ಯಗಾರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅನ್ಯನ್ಯ ಕಾಲೇಜುಗಳಿಂದ 130 ಸ್ನಾತ್ತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಾಣಿಜ್ಯ ಸಹಾಯಕ ಪ್ರಾಧ್ಯಾಪಕರಾದ ಪ್ರೊಫೆಸರ್ ರಾಜೇಶ್ವರಿ ಸ್ವಾಗತಿಸಿ ವಿದ್ಯಾರ್ಥಿ ನಾಯಕ ಚೇತನ್ ರಾಜ್ ವಂದಿಸಿದರು.

Related posts

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರು ಮಾಡಿದ ಆಸ್ಪತ್ರೆಯ ಸಿಬ್ಬಂದಿ: ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ರವರ ಕಾರ್ಯಕ್ಕೆ ವ್ಯಾಪಕ ಪ್ರಸಂಸೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya
error: Content is protected !!