September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

ಬೆಳ್ತಂಗಡಿ: ರವಿವಾರದ ರಜಾದಿನವಾದ ಕಾರಣ ಮನೆಯಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಜು.16 ರಂದು ದಿಡುಪೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಪ್ರಥಮ ಪುತ್ರ, 8 ನೇ ತರಗತಿ ವಿದ್ಯಾರ್ಥಿ ಶ್ರೀಶ (14) ಎಂಬವರೇ ಮೃತರಾದವರು.

ಇವರು ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ತರಲಾಗಿದ್ದು, ಮರಣೋತ್ತರ ಪರೀಕ್ಷೆಗೊಳಪಡಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಧನರಾಜ್ ಮತ್ತು ಸಿಬ್ಬಂದಿಗಳು ಆಗಮಿಸಿ ಅಗತ್ಯ ಕಾನೂನು ಕ್ರಮ ಜರುಗಿಸಿದ್ದಾರೆ.

Related posts

ಪೆಟ್ರೋಲು, ಡೀಸೆಲ್ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರ 2 ರೂ.ಗೆ ಏರಿಕೆ

Suddi Udaya

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya

ಉಜಿರೆ: ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪಚಂದ್ರ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಪ್ಯಾಲೆಸ್ತೀನ್ ದೇಶದ ಜನತೆಗೆ ಬೆಂಬಲ ಸೂಚಿಸಿ ಎಸ್‌ಡಿಪಿಐ ವತಿಯಿಂದ ವಿವಿಧೆಡೆ ಭಿತ್ತಿಪತ್ರ ಪ್ರದರ್ಶನ

Suddi Udaya

ಆರೋಗ್ಯ ಇಲಾಖೆ ವತಿಯಿಂದ ನಡೆದ ಪಲ್ಸ್ ಪೊಲೀಯೋ ಅಭಿಯಾನಕ್ಕೆ ಮನ್ ಷ್ಯರ್ ಪ್ಯಾರ ಮೆಡಿಕಲ್ ವಿದ್ಯಾರ್ಥಿಗಳ ಸಾಥ್

Suddi Udaya
error: Content is protected !!