26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

ತಣ್ಣೀರುಪಂತ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಆಯ್ಕೆಯಾದ ಹರೀಶ್ ಪೂಂಜರಿಗೆ ಹಾಗೂ ಸನಾತನ ಹಿಂದೂ ಧರ್ಮದ ಅಳಿವು ಉಳಿವಿಗಾಗಿ ಸದಾ ಸ್ಪಂದಿಸುತ್ತಿರುವ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಹಾಗೂ ಅಭಿವೃದ್ಧಿ ಸಮಿತಿ ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳು ವತಿಯಿಂದ ಅಭಿನಂದನಾ ಕಾರ್ಯಕ್ರಮವು ಜು.16ರಂದು ರುದ್ರಗಿರಿ ಶ್ರೀ ಮೃತ್ಯುಂಜಯ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭರತ್ ಕುಮಾರ್ ಕೇರಿ, ಗೌರವಾಧ್ಯಕ್ಷ ಮಾಧವ ಜೋಗಿತ್ತಯ, ಉದ್ಯಮಿ ಕಿರಣ್ ಪುಷ್ಪಗಿರಿ, ಮಹೇಶ್ ಕೋಟ್ಯಾನ್ ಜೆಂಕ್ಯಾರು, ಪ್ರಭಾಕರ ಪೊಸಂದೋಡಿ ಹಾಗೂ ಶಕ್ತಿ ಕೇಂದ್ರದ ಪದಾಧಿಕಾರಿಗಳು ಸದಸ್ಯರು, ಊರಿನವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ ಇಸ್ರೇಲ್ ನಲ್ಲಿ ನಿಧನ

Suddi Udaya

ಜಾರಿಗೆಬೈಲು-ಮಚ್ಚಿನ ರಸ್ತೆ ಕಾಮಗಾರಿ ಸ್ಥಗಿತ: ಗ್ರಾಮಸ್ಥರಿಂದ ರಸ್ತೆ ತಡೆ

Suddi Udaya

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

Suddi Udaya
error: Content is protected !!