July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

ತಣ್ಣೀರುಪಂತ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಆಯ್ಕೆಯಾದ ಹರೀಶ್ ಪೂಂಜರಿಗೆ ಹಾಗೂ ಸನಾತನ ಹಿಂದೂ ಧರ್ಮದ ಅಳಿವು ಉಳಿವಿಗಾಗಿ ಸದಾ ಸ್ಪಂದಿಸುತ್ತಿರುವ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಹಾಗೂ ಅಭಿವೃದ್ಧಿ ಸಮಿತಿ ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳು ವತಿಯಿಂದ ಅಭಿನಂದನಾ ಕಾರ್ಯಕ್ರಮವು ಜು.16ರಂದು ರುದ್ರಗಿರಿ ಶ್ರೀ ಮೃತ್ಯುಂಜಯ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭರತ್ ಕುಮಾರ್ ಕೇರಿ, ಗೌರವಾಧ್ಯಕ್ಷ ಮಾಧವ ಜೋಗಿತ್ತಯ, ಉದ್ಯಮಿ ಕಿರಣ್ ಪುಷ್ಪಗಿರಿ, ಮಹೇಶ್ ಕೋಟ್ಯಾನ್ ಜೆಂಕ್ಯಾರು, ಪ್ರಭಾಕರ ಪೊಸಂದೋಡಿ ಹಾಗೂ ಶಕ್ತಿ ಕೇಂದ್ರದ ಪದಾಧಿಕಾರಿಗಳು ಸದಸ್ಯರು, ಊರಿನವರು ಉಪಸ್ಥಿತರಿದ್ದರು.

Related posts

ಕರಾಟೆ ಚಾಂಪಿಯನ್ ಶಿಪ್: ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ: ಹಾನಿ

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!