25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾಲೇದು ಸ.ಹಿ.ಪ್ರಾ.ಶಾಲೆಯ ಕೊಠಡಿ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ತಣ್ಣೀರುಪಂತ: ಪಾಲೇದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ ನಿರ್ಮಾಣದ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜ ಜುಲೈ 16ರಂದು ನೆರವೇರಿಸಿದರು.

ಭರತ್ ಕುಮಾರ್ ಕೇರಿ ಇವರ ಸಹಕಾರದಿಂದ ಸಿ.ಎಸ್.ಆರ್ ನಿಧಿಯಿಂದ 5 ಲಕ್ಷ ರೂಪಾಯಿ ಹಾಗೂ ಪೋಷಕರು, ಹಳೆ ವಿದ್ಯಾರ್ಥಿಗಳು, ಊರಿನವರ ಸಹಕಾರದಿಂದ ಕೊಠಡಿ ನಿರ್ಮಾಣ ನಡೆಯಲಿದೆ.

ಈ ಸಂದರ್ಭದಲ್ಲಿ ತಣ್ಣೀರುಪಂತ ಗ್ರಾ.ಪಂ. ಸದಸ್ಯರಾದ ಅನಿಲ್ ಪಾಲೇದು, ರುಕೇಶ್ ಮುಂದಿಲ, ದಿವ್ಯಾ ಬಾಳಿಂಜ, ಬಾರ್ಯ ಗ್ರಾ.ಪಂ.ಸದಸ್ಯ ವಸಂತ ಬೊಲ್ಡೆಲು.ತಣ್ಣೀರುಪಂತ ಶಕ್ತಿ ಕೇಂದ್ರದ ಅಧ್ಯಕ್ಷ ಮಹೇಶ್ ಕೋಟ್ಯಾನ್ ಜೆಂಕ್ಯಾರ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಪೋಷಕರು, ಊರಿನವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಅಬಲೆಯರ ಪುನರ್ವಸತಿ ಕೇಂದ್ರ “ಸೇವಾಶ್ರಮ”ದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬ ಆಚರಣೆ

Suddi Udaya

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

Suddi Udaya

ನಾಗರಿಕ ಅಭಿನಂದನಾ ಸಮಿತಿ ಕುವೆಟ್ಟು-ಓಡಿಲ್ನಾಳ ವತಿಯಿಂದ ಭಾರತ ಮಾತೆಯ ಸೇವೆಗೈದು ನಿವೃತ್ತ ಹೊಂದಿದ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ವತಿಯಿಂದ ಪರಿಸರ ಪಾಠ ಹಾಗೂ ಸಾಲುಮರದ ತಿಮ್ಮಕ್ಕ ರವರಿಗೆ ನುಡಿನಮನ

Suddi Udaya

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya
error: Content is protected !!