September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಾಲೇದು ಸ.ಹಿ.ಪ್ರಾ.ಶಾಲೆಯ ಕೊಠಡಿ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ತಣ್ಣೀರುಪಂತ: ಪಾಲೇದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕೊಠಡಿ ನಿರ್ಮಾಣದ ಶಿಲಾನ್ಯಾಸವನ್ನು ಶಾಸಕ ಹರೀಶ್ ಪೂಂಜ ಜುಲೈ 16ರಂದು ನೆರವೇರಿಸಿದರು.

ಭರತ್ ಕುಮಾರ್ ಕೇರಿ ಇವರ ಸಹಕಾರದಿಂದ ಸಿ.ಎಸ್.ಆರ್ ನಿಧಿಯಿಂದ 5 ಲಕ್ಷ ರೂಪಾಯಿ ಹಾಗೂ ಪೋಷಕರು, ಹಳೆ ವಿದ್ಯಾರ್ಥಿಗಳು, ಊರಿನವರ ಸಹಕಾರದಿಂದ ಕೊಠಡಿ ನಿರ್ಮಾಣ ನಡೆಯಲಿದೆ.

ಈ ಸಂದರ್ಭದಲ್ಲಿ ತಣ್ಣೀರುಪಂತ ಗ್ರಾ.ಪಂ. ಸದಸ್ಯರಾದ ಅನಿಲ್ ಪಾಲೇದು, ರುಕೇಶ್ ಮುಂದಿಲ, ದಿವ್ಯಾ ಬಾಳಿಂಜ, ಬಾರ್ಯ ಗ್ರಾ.ಪಂ.ಸದಸ್ಯ ವಸಂತ ಬೊಲ್ಡೆಲು.ತಣ್ಣೀರುಪಂತ ಶಕ್ತಿ ಕೇಂದ್ರದ ಅಧ್ಯಕ್ಷ ಮಹೇಶ್ ಕೋಟ್ಯಾನ್ ಜೆಂಕ್ಯಾರ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಪೋಷಕರು, ಊರಿನವರು ಉಪಸ್ಥಿತರಿದ್ದರು.

Related posts

ಲಿಂಗ ಸಮಾನತೆ ಪ್ರತಿಪಾದಿಸಲು ಮಹಿಳಾ ದಿನಾಚರಣೆ ಅವಶ್ಯಕ: ಕರ್ತವ್ಯದೊಂದಿಗೆ ಮಹಿಳೆಯರೂ ಸಾಧನೆಯ ಪಥದತ್ತ ಶ್ಲಾಘನೀಯ: ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಸೌಮ್ಯಲತಾ ಎನ್.

Suddi Udaya

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಹಾ.ಉ. ಕಾರ್ಯದರ್ಶಿಯವರ ವತಿಯಿಂದ ಗೌರವ ಡಾಕ್ಟರೇಟ್ ಅವಾರ್ಡ್ ಪುರಸ್ಕೃತೆ ಡಾ| ಸಾವಿತ್ರಿ ರೈ ಕೆ ರವರಿಗೆ ಸನ್ಮಾನ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಲಾಯಿಲ ದೊಂಪದ ಬಲಿ ಉತ್ಸವ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya
error: Content is protected !!